ಉಚಿತ ಬೈಸಿಕಲ್‌ ವಿತರಣೆ; ಟೆಂಡರ್‌ ಪ್ರಕ್ರಿಯೆ ಬದಲಿಗೆ ವಿದ್ಯಾರ್ಥಿಗಳ ಖಾತೆಗೆ ನೇರ ಹಣ ವರ್ಗಾವಣೆ?

ಬೆಂಗಳೂರು; ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್‌ ವಿತರಣೆ ಯೋಜನೆಯನ್ನು ಇದೇ ವರ್ಷದಿಂದ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿ ಹಲವು ತಿಂಗಳುಗಳು ಕಳೆದಿದ್ದರೂ ಪ್ರಸಕ್ತ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್‌ಗಳು ಸಿಗುವ ಲಕ್ಷಣಗಳಿಲ್ಲ.   2023-24ನೇ ಸಾಲಿನಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬೈಸಿಕಲ್‌ಗಳನ್ನು ವಿತರಿಸಲು ಉದ್ದೇಶಿಸಿರುವ ಸರ್ಕಾರವು ಈ ಸಂಬಂಧ ಟೆಂಡರ್‌ ಪ್ರಕ್ರಿಯೆಗಳನ್ನು ನಡೆಸದಿರಲು ನಿರ್ಧಾರ ಮಾಡಿದೆ. ಈ ಯೋಜನೆಯನ್ನು ಟೆಂಡರ್‌ ಮೂಲಕ ಅನುಷ್ಠಾನಗೊಳಿಸದೇ … Continue reading ಉಚಿತ ಬೈಸಿಕಲ್‌ ವಿತರಣೆ; ಟೆಂಡರ್‌ ಪ್ರಕ್ರಿಯೆ ಬದಲಿಗೆ ವಿದ್ಯಾರ್ಥಿಗಳ ಖಾತೆಗೆ ನೇರ ಹಣ ವರ್ಗಾವಣೆ?