ಪಿಎಸ್‌ಐ ಹಗರಣ; ಫುಟ್‌ಪಾತ್‌ನಲ್ಲೇ 1.35 ಕೋಟಿ ಪಡೆದಿದ್ದ ಆರೋಪಿ ಡಿವೈಎಸ್ಪಿ ಶಾಂತಕುಮಾರ್‌

ಬೆಂಗಳೂರು; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ 31ನೇ ಆರೋಪಿ ಡಿವೈಎಸ್ಪಿ ಶಾಂತಕುಮಾರ್‌ ಅವರು ಬೆಂಗಳೂರಿನ ಕೃಷಿ ಭವನದ ಮುಂದಿರುವ ಫುಟ್‌ಪಾತ್‌ ರಸ್ತೆಯಲ್ಲೇ 1 ಕೋಟಿ ರು.ಗಳನ್ನು ಪಡೆದಿದ್ದರು. ಒಎಂಆರ್‌ ಉತ್ತರ ಪತ್ರಿಕೆಗಳ ಅಂಕವನ್ನು ಸ್ಕ್ಯಾನಿಂಗ್‌ ಮಾಡಿದ್ದ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬ ತನ್ನ ಸಹದ್ಯೋಗಿಗೆ ಅಂಕಗಳ ಮಾಹಿತಿಯನ್ನು ಮೇಲ್‌ ಮೂಲಕ ರವಾನಿಸಿದ್ದ ಎಂಬ ಅಂಶವನ್ನು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.   ಡಿವೈಎಸ್ಪಿ ಶಾಂತಕುಮಾರ್‌ ಮತ್ತಿತರರ ಆರೋಪಿಗಳ ವಿರುದ್ಧ ವಿಚಾರಣೆಗೆ ಪೂರ್ವಾನುಮತಿ ನೀಡುವ … Continue reading ಪಿಎಸ್‌ಐ ಹಗರಣ; ಫುಟ್‌ಪಾತ್‌ನಲ್ಲೇ 1.35 ಕೋಟಿ ಪಡೆದಿದ್ದ ಆರೋಪಿ ಡಿವೈಎಸ್ಪಿ ಶಾಂತಕುಮಾರ್‌