ಉಡುಗೊರೆ ವಿತರಣೆಗೆ ಸಿಎಂ ಮಾಧ್ಯಮ ಸಲಹೆಗಾರರ ಅಧಿಕೃತ ವಾಹನ ಬಳಕೆ; ದಾಖಲೆ ಬಹಿರಂಗ

ಬೆಂಗಳೂರು; ಸರ್ಕಾರಿ ರಜೆ ದಿನದಂದೇ (ಅ.24) ದೀಪಾವಳಿ ಉಡುಗೊರೆಯನ್ನು ಪತ್ರಕರ್ತರಿಗೆ ತಲುಪಿಸಲು ಬಳಕೆಯಾಗಿತ್ತು ಎಂದು ಹೇಳಲಾಗಿರುವ ವಾಹನವು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್‌ ಕೃಷ್ಣ ಅವರಿಗೆ ಅಧಿಕೃತವಾಗಿ ಹಂಚಿಕೆಯಾಗಿತ್ತು ಎಂಬ ಮಾಹಿತಿಯನ್ನು ‘ದಿ ಫೈಲ್‌’ ಇದೀಗ ದಾಖಲೆ ಸಮೇತ ಬಯಲಿಗೆಳೆದಿದೆ.   ಪತ್ರಕರ್ತರಿಗೆ ದೀಪಾವಳಿ ಉಡುಗೊರೆ ಹಂಚಿಕೆ ಮಾಡಲು ತಮ್ಮ ವಾಹನವನ್ನು (ಕೆಎ-01-ಜಿ-5898) ಕಳಿಸಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮೋಹನ್‌ ಕೃಷ್ಣ ಅವರು ಪ್ರತಿಪಾದಿಸಿದ್ದರು. ಆದರೆ ದೀಪಾವಳಿ ಉಡುಗೊರೆ ತಲುಪಿಸಲು  ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಪೈಪ್‌ಲೈನ್‌ … Continue reading ಉಡುಗೊರೆ ವಿತರಣೆಗೆ ಸಿಎಂ ಮಾಧ್ಯಮ ಸಲಹೆಗಾರರ ಅಧಿಕೃತ ವಾಹನ ಬಳಕೆ; ದಾಖಲೆ ಬಹಿರಂಗ