ಕಾಕಂಬಿ ಹಗರಣ; ಬೊಕ್ಕಸಕ್ಕೆ ನಷ್ಟವಾದರೂ ನಿಯಮ ಉಲ್ಲಂಘಿಸಿ ಮುಂಬೈ ಕಂಪನಿಗೆ ಅನುಮೋದನೆ?

ಬೆಂಗಳೂರು; ಕರ್ನಾಟಕ ರಾಜ್ಯದ ಕಾಕಂಬಿ (ಮೊಲ್ಯಾಸಿಸ್‌)ಯನ್ನು ಗೋವಾ ಬಂದರಿನ ಮೂಲಕ ರಫ್ತಿಗೆ ಅನುಮತಿ ನೀಡಿದರೆ ಬೊಕ್ಕಸಕ್ಕೆ ಅಪಾರ ಪ್ರಮಾಣದಲ್ಲಿ ನಷ್ಟವಾಗಲಿದೆ ಎಂದು ಗೊತ್ತಿದ್ದರೂ ಇದೀಗ ಅಬಕಾರಿ ಸಚಿವ ಗೋಪಾಲಯ್ಯ ಅವರು ಗೋವಾ ಬಂದರಿನ ಮೂಲಕವೇ ಕಾಕಂಬಿ ರಫ್ತು ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.   ಹೊರರಾಜ್ಯ/ಹೊರರಾಷ್ಟ್ರಕ್ಕೆ ಕಾಕಂಬಿಯನ್ನು ರಫ್ತು ಮಾಡುತ್ತಿದ್ದ ರಾಜ್ಯದ ಸ್ಥಳೀಯ ಕಂಪನಿಗಳು ಮತ್ತು ಬಂದರನ್ನು ಹೊರಗಿಟ್ಟು ಮುಂಬೈನ ಕೆ ಎನ್‌ ರಿಸೋರ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಅನುಮತಿ ನೀಡುವ ಪ್ರಸ್ತಾವನೆಗೆ ಸಹಿ ಹಾಕುವ … Continue reading ಕಾಕಂಬಿ ಹಗರಣ; ಬೊಕ್ಕಸಕ್ಕೆ ನಷ್ಟವಾದರೂ ನಿಯಮ ಉಲ್ಲಂಘಿಸಿ ಮುಂಬೈ ಕಂಪನಿಗೆ ಅನುಮೋದನೆ?