ಸಿಎಂ ಆಪ್ತಸಹಾಯಕನ ಹನಿಟ್ರ್ಯಾಪ್‌; ಸಂಧಾನ ನಡೆಸಿ ಮುಚ್ಚಿ ಹಾಕಿದರೇ ಎನ್‌ ರವಿಕುಮಾರ್‌?

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಪ್ತ ಸಹಾಯಕನನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಲಾಗಿತ್ತು ಎಂಬ ಪ್ರಕರಣವನ್ನು ವಿಧಾನಪರಿಷತ್‌ ಸದಸ್ಯ ಎನ್‌ ರವಿಕುಮಾರ್‌ ಮತ್ತು ಮುಖ್ಯಮಂತ್ರಿ ಕಚೇರಿಯ ಮತ್ತೊಬ್ಬ ಉನ್ನತ ಅಧಿಕಾರಿಯೊಬ್ಬರು ಸಂಧಾನ ನಡೆಸಿ  ಮುಚ್ಚಿಹಾಕಿದ್ದಾರೆ ಎಂಬ ಗುರುತವಾದ ಆರೋಪ ಕೇಳಿ ಬಂದಿದೆ.   ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯ ಗುತ್ತಿಗೆ ನೌಕರ ಮತ್ತು ವಿಧಾನಪರಿಷತ್‌ ಸಚಿವಾಲಯದ ಡಿ ಗ್ರೂಪ್‌ನ ಮಹಿಳಾ ನೌಕರರೊಬ್ಬಳ ತಂಡವು ಮುಖ್ಯಮಂತ್ರಿಯ ಆಪ್ತ ಸಹಾಯಕನನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಲಾಗಿದೆ ಎಂಬ … Continue reading ಸಿಎಂ ಆಪ್ತಸಹಾಯಕನ ಹನಿಟ್ರ್ಯಾಪ್‌; ಸಂಧಾನ ನಡೆಸಿ ಮುಚ್ಚಿ ಹಾಕಿದರೇ ಎನ್‌ ರವಿಕುಮಾರ್‌?