ಶಿಕ್ಷಕರ ಅಕ್ರಮ ನೇಮಕ; ಆರೋಪಿ ಮಾದೇಗೌಡ ಸೇರಿ ಮೂವರ ಸೇವೆಗೆ ಪುನರ್‌ ಸ್ಥಾಪಿಸಲು ಪ್ರಸ್ತಾವನೆ

ಬೆಂಗಳೂರು; 2014–15ನೇ ಸಾಲಿನ ಸಹ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಸದ್ಯ ಜಾಮೀನು ಪಡೆದು ಹೊರ ಬಂದಿರುವ ಕರ್ನಾಟಕ ಪಠ್ಯಪುಸ್ತಕ ಸಂಘದ ನಿರ್ದೇಶಕ ಎಂ.ಪಿ. ಮಾದೇಗೌಡ ಹಾಗೂ ಸಮಗ್ರ ಶಿಕ್ಷಣ ಅಭಿಯಾನ ನಿರ್ದೇಶಕಿ ಗೀತಾ ಸೇರಿದಂತೆ ಒಟ್ಟು ಮೂವರು ಅಧಿಕಾರಿಗಳನ್ನು ಅವರನ್ನು ಸಾರ್ವಜನಿಕ ಹಿತದೃಷ್ಟಿ ಹೆಸರಿನಲ್ಲಿ ಹಿಂದಿನ ಹುದ್ದೆಯ ಸೇವೆಯಲ್ಲಿ ಪುನರ್ ಸ್ಥಾಪಿಸುವ ಪ್ರಯತ್ನಗಳು ಶಿಕ್ಷಣ ಇಲಾಖೆಯಲ್ಲಿಯೇ ನಡೆದಿದ್ದವು ಎಂಬ ಮಾಹಿತಿ ಇದೀಗ ಹೊರಬಿದ್ದಿದೆ.   ಜಾಮೀನಿನ ಮೇಲೆ ಹೊರಬಂದಿರುವ ಆರೋಪಿತ ಅಧಿಕಾರಿಗಳನ್ನು ಸೇವೆಯಲ್ಲಿ ಪುನರ್‌ … Continue reading ಶಿಕ್ಷಕರ ಅಕ್ರಮ ನೇಮಕ; ಆರೋಪಿ ಮಾದೇಗೌಡ ಸೇರಿ ಮೂವರ ಸೇವೆಗೆ ಪುನರ್‌ ಸ್ಥಾಪಿಸಲು ಪ್ರಸ್ತಾವನೆ