ಪಿಎಫ್‌ಐ, ಎಸ್‌ಡಿಪಿಐ ವಿರುದ್ಧ ಪ್ರಕರಣ ಹಿಂತೆಗೆತ; ಆರ್‌ಟಿಐ ಅಡಿ ಸ್ಪಷ್ಟ ಉತ್ತರ ನೀಡದ ಸರ್ಕಾರ

ಬೆಂಗಳೂರು; 2013-14ನೇ ಸಾಲಿನಿಂದ ಇದುವರೆಗೆ ಎಸ್‌ಡಿಪಿಐ, ಪಿಎಫ್‌ಐ ವಿರುದ್ಧ ಪ್ರಕರಣಗಳನ್ನು ಹಿಂಪಡೆದುಕೊಂಡಿರುವ ಕುರಿತು ಸರ್ಕಾರದ ಆದೇಶಗಳು, ನಡವಳಿಗಳನ್ನು ಒದಗಿಸಬೇಕು ಎಂದು ಆರ್‌ಟಿಐ ಅಡಿಯಲ್ಲಿ ನಿರ್ದಿಷ್ಟವಾಗಿ ಮಾಹಿತಿ ಕೋರಿದ್ದರೂ ಒಳಾಡಳಿತ ಇಲಾಖೆಯು ಸ್ಪಷ್ಟ ಉತ್ತರ ನೀಡಿಲ್ಲ.   ಎಸ್‌ಡಿಪಿಐ ಮತ್ತು ಪಿಎಫ್‌ಐ ವಿರುದ್ಧದ ಮೊಕದ್ದಮೆಗಳನ್ನು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಹಿಂಪಡೆದುಕೊಂಡಿತ್ತು ಎಂದು ಬಿಜೆಪಿಯು ವಾಗ್ದಾಳಿ ನಡೆಸಿತ್ತು. ಆದರೆ ಈ ಕುರಿತು ಆರ್‌ಟಿಐ ಅಡಿ ನಿರ್ದಿಷ್ಟವಾಗಿ ಸಂಘಟನೆಗಳನ್ನು ಹೆಸರಿಸಿ ಮಾಹಿತಿ ಕೋರಿದ್ದರೂ ಉತ್ತರ ನೀಡದೇ ಸರ್ಕಾರವು … Continue reading ಪಿಎಫ್‌ಐ, ಎಸ್‌ಡಿಪಿಐ ವಿರುದ್ಧ ಪ್ರಕರಣ ಹಿಂತೆಗೆತ; ಆರ್‌ಟಿಐ ಅಡಿ ಸ್ಪಷ್ಟ ಉತ್ತರ ನೀಡದ ಸರ್ಕಾರ