ಅಬಕಾರಿ ಹಗರಣ; ಪ್ರಭಾವಿ ರಾಜಕಾರಣಿಯೊಬ್ಬರ ಪುತ್ರನ ಹೆಸರು ಆಡಿಯೋದಲ್ಲಿ ಪ್ರಸ್ತಾಪ

ಬೆಂಗಳೂರು; ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಪ್ರೈ ಲಿಮಿಟೆಡ್‌ಗೆ 2 ಲಕ್ಷ ಮೆಟ್ರಿಕ್‌ ಟನ್‌ ಕಾಕಂಬಿಯನ್ನು ನಿಯಮ ಉಲ್ಲಂಘಿಸಿ ರಫ್ತು ಮಾಡಲು ಅನುಮತಿ ನೀಡಲಾಗಿದೆ ಎಂದು ಕೇಳಿ ಬಂದಿರುವ ಆರೋಪಗಳ ನಡುವೆಯೇ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಪುತ್ರ ಮತ್ತು ಸಚಿವರೊಬ್ಬರ ಹೆಸರು ಪ್ರಸ್ತಾಪವಾಗಿರುವ ಆಡಿಯೋವೊಂದು ‘ದಿ ಫೈಲ್‌’ಗೆ ಲಭ್ಯವಾಗಿದೆ.   ಕಾಕಂಬಿ ರಫ್ತಿಗೆ ಸಂಬಂಧಿಸಿದಂತೆ ‘ದಿ ಫೈಲ್‌’ 2022ರ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ಆರ್‌ಟಿಐ ಅಡಿಯಲ್ಲಿ ದಾಖಲೆಗಳನ್ನಾಧರಿಸಿ ವರದಿ ಪ್ರಕಟಿಸಿತ್ತು. ಈ ನಡುವೆ … Continue reading ಅಬಕಾರಿ ಹಗರಣ; ಪ್ರಭಾವಿ ರಾಜಕಾರಣಿಯೊಬ್ಬರ ಪುತ್ರನ ಹೆಸರು ಆಡಿಯೋದಲ್ಲಿ ಪ್ರಸ್ತಾಪ