ಪತ್ರಕರ್ತರಿಗೆ ಆಮಿಷ; ಸಿಎಂಗೆ ಬರೆದ ಪತ್ರವನ್ನು ಗಡುವು ಮೀರಿದರೂ ಒದಗಿಸದೇ ಮುಚ್ಚಿಟ್ಟ ಸಚಿವಾಲಯ

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್‌ ಪಾಗೋಜಿ ಎಂಬುವರು ದೀಪಾವಳಿ ಹಬ್ಬದ ಸೋಗಿನಲ್ಲಿ ಸ್ವೀಟ್‌ ಬಾಕ್ಸ್‌ನೊಂದಿಗೆ 1 ಲಕ್ಷ ರು. ನಗದು ನೀಡಿದ್ದನ್ನು ಖಂಡಿಸಿ ಪ್ರಜಾವಾಣಿ-ಡೆಕ್ಕನ್‌ ಹೆರಾಲ್ಡ್‌ ಸಿಇಒ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಆರ್‌ಟಿಐ ಅಡಿಯಲ್ಲಿ ಗಡುವು ಮೀರಿದರೂ ಮುಖ್ಯಮಂತ್ರಿಗಳ ಸಚಿವಾಲಯವು ಒದಗಿಸಿಲ್ಲ.   ದೀಪಾವಳಿ ಗಿಫ್ಟ್‌ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಬರೆದಿದೆ ಎನ್ನಲಾದ ಪತ್ರವನ್ನು ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ‘ದಿ ಫೈಲ್‌’ 2022ರ ಅಕ್ಟೋಬರ್‌ 28ರಂದು ಅರ್ಜಿ … Continue reading ಪತ್ರಕರ್ತರಿಗೆ ಆಮಿಷ; ಸಿಎಂಗೆ ಬರೆದ ಪತ್ರವನ್ನು ಗಡುವು ಮೀರಿದರೂ ಒದಗಿಸದೇ ಮುಚ್ಚಿಟ್ಟ ಸಚಿವಾಲಯ