ಹೊಸ ಕುಮಾರಕೃಪ; ಲಂಗುಲಗಾಮಿಲ್ಲ, ಸಿಸಿಟಿವಿ ಬಳಸುವ ತಂತ್ರಜ್ಞರಿಲ್ಲ, ಅತಿಥಿಗಳಲ್ಲದವರದ್ದೇ ದರ್ಬಾರು

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಿ ಗೃಹ ಕಚೇರಿ ಕೃಷ್ಣದಿಂದ ಕೂಗಳತೆ ದೂರದಲ್ಲಿರುವ ಹೊಸ ಕುಮಾರಕೃಪ ಅತಿಥಿ ಗೃಹ ಆರಂಭವಾಗಿ 3 ವರ್ಷವಾದರೂ  ಮೇಲ್ವಿಚಾರಣೆ ಹೊತ್ತಿರುವ ಪ್ರವಾಸೋದ್ಯಮ ಅಭಿವೃದ್ದಿ ನಿಗಮವು  ಸಿಸಿಟಿವಿಗಳನ್ನು ಸದುಪಯೋಗಪಡಿಸಿಕೊಂಡಿಲ್ಲ,  ಸಿಬ್ಬಂದಿಗಳನ್ನೂ ನಿಯೋಜಿಸಿಲ್ಲ. ಹೀಗಾಗಿ ಹೊಸ ಕುಮಾರಕೃಪ ಅತಿಥಿ ಗೃಹಕ್ಕೆ ಇತರೆ ಸಾರ್ವಜನಿಕರು ಸುಲಭವಾಗಿ ಪ್ರವೇಶಿಸುತ್ತಾರಲ್ಲದೇ ಅತಿಥಿಗಳಲ್ಲದವರೂ ಜಮಾಯಿಸಿ ಗುಂಪುಗೂಡುತ್ತಿದ್ದಾರೆ ಎಂಬುದು ಇದೀಗ ಬಹಿರಂಗವಾಗಿದೆ.   ಕುಮಾರಕೃಪಾ ಅತಿಥಿ ಗೃಹದಲ್ಲೇ ಕುಳಿತು ಸ್ಯಾಂಟ್ರೋ ರವಿ ಎಂಬಾತ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸಿದ್ದಾನೆ. ಆತನಿಗೆ … Continue reading ಹೊಸ ಕುಮಾರಕೃಪ; ಲಂಗುಲಗಾಮಿಲ್ಲ, ಸಿಸಿಟಿವಿ ಬಳಸುವ ತಂತ್ರಜ್ಞರಿಲ್ಲ, ಅತಿಥಿಗಳಲ್ಲದವರದ್ದೇ ದರ್ಬಾರು