ಜನಸೇವಾಟ್ರಸ್ಟ್‌ಗೆ 25 ಎಕರೆ ಗೋಮಾಳ ಮಂಜೂರಾಗಿದ್ದರೂ ಹೆಚ್ಚುವರಿ 15 ಎಕರೆ ಕೋರಿಕೆ ಮನ್ನಣೆಗೆ ನಿರ್ದೇಶನ

ಬೆಂಗಳೂರು; ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ ಈಗಾಗಲೇ ರಾಜ್ಯ ಸರ್ಕಾರದಿಂದ 25 ಎಕರೆ ವಿಸ್ತೀರ್ಣ ಗೋಮಾಳವನ್ನು ಮಂಜೂರು ಮಾಡಿಸಿಕೊಂಡಿದ್ದರೂ ಪುನಃ 15 ಎಕರೆ ಹೆಚ್ಚುವರಿ ಜಮೀನಿಗೆ ಬೇಡಿಕೆ ಇಟ್ಟಿರುವುದು ಇದೀಗ ಬಹಿರಂಗವಾಗಿದೆ.   ಜನಸೇವಾ ಟ್ರಸ್ಟ್‌ ಈಗಾಗಲೇ ಚನ್ನೇನಹಳ್ಳಿಯಲ್ಲಿ ಅಂದಾಜು 80 ಕೋಟಿ ರು. ಬೆಲೆ ಬಾಳುವ 40.07 ಎಕರೆ ಜಮೀನು ಹೊಂದಿದ್ದರೂ ಚನ್ನೇನಹಳ್ಳಿಗೆ ಹೊಂದಿಕೊಂಡಿರುವ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯಲ್ಲಿಯೂ 25 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಮಂಜೂರು ಮಾಡಿರುವ … Continue reading ಜನಸೇವಾಟ್ರಸ್ಟ್‌ಗೆ 25 ಎಕರೆ ಗೋಮಾಳ ಮಂಜೂರಾಗಿದ್ದರೂ ಹೆಚ್ಚುವರಿ 15 ಎಕರೆ ಕೋರಿಕೆ ಮನ್ನಣೆಗೆ ನಿರ್ದೇಶನ