ಅಬಕಾರಿ ಹಗರಣ; ‘ಎನ್‌ಒಸಿಗೆ ತೊಂದರೆ ಆಗಬಾರದೆಂದು ಕಮಿಷನರ್‌ಗೂ ಬೊಮ್ಮಾಯಿ ಅವರೇ ಫೋನ್‌ ಮಾಡಿದ್ದು,’

ಬೆಂಗಳೂರು; ಅನಧಿಕೃತ ಲಾಭ ಪಡೆಯುವ ಉದ್ದೇಶದಿಂದ ಅಗತ್ಯ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಿ ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ 2 ಲಕ್ಷ ಮೆಟ್ರಿಕ್‌ ಟನ್‌ ಪ್ರಮಾಣದ ಕಾಕಂಬಿಯನ್ನು ಕರ್ನಾಟಕದಿಂದ ಗೋವಾಕ್ಕೆ ರಫ್ತು ಪರವಾನಗಿಗಳನ್ನು ಮಂಜೂರು ಮಾಡಿರುವ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಆರ್ಥಿಕ ಸಚಿವರೂ ಪ್ರಭಾವ ಬೀರಿದ್ದಾರೆ ಎಂಬ ಕುರಿತು ಲೋಕಾಯುಕ್ತಕ್ಕೆ ದೂರು ದಾಖಲಾಗಿರುವ ಬೆನ್ನಲ್ಲೇ ಇದೀಗ ಕಾಕಂಬಿ ಸಾಗಾಣಿಕೆ ವ್ಯವಸ್ಥೆ ಗುತ್ತಿಗೆದಾರ ಶಿವರಾಜ್‌, ಮತ್ತು ಕೆ ಎನ್‌ ರಿಸೋರ್ಸ್‌ … Continue reading ಅಬಕಾರಿ ಹಗರಣ; ‘ಎನ್‌ಒಸಿಗೆ ತೊಂದರೆ ಆಗಬಾರದೆಂದು ಕಮಿಷನರ್‌ಗೂ ಬೊಮ್ಮಾಯಿ ಅವರೇ ಫೋನ್‌ ಮಾಡಿದ್ದು,’