ಉಕ್ಕು ಕಾರ್ಖಾನೆ ಸ್ಥಾಪಿಸದ ಮಿತ್ತಲ್‌ ಕಂಪನಿಯ ಓಲೈಕೆ, ವಿಐಎಸ್‌ಎಲ್‌ನ್ನು ಸುಪರ್ದಿಗೆ ಪಡೆಯಲು ಹಿಂದೇಟೇಕೆ?

ಬೆಂಗಳೂರು; ಹನ್ನೆರಡು ವರ್ಷಗಳಾದರೂ ಬಳ್ಳಾರಿಯಲ್ಲಿ ಉಕ್ಕು ಕೈಗಾರಿಕೆ ಸ್ಥಾಪನೆ ಮಾಡದ ಮಿತ್ತೆಲ್‌ ಕಂಪನಿಗೆ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ 6,000 ಕೋಟಿ ರು ಬಂಡವಾಳ ಹೂಡಲು ಮತ್ತೊಂದು ಒಪ್ಪಂದ ಮಾಡಿಕೊಂಡು ಖಾಸಗಿ ಕಂಪನಿಗಳಿಗೇ ಮನ್ನಣೆ ನೀಡುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ಸಾರ್ವಜನಿಕ ಸ್ವಾಮ್ಯದಲ್ಲಿರುವ ಭದ್ರಾವತಿಯ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ತನ್ನ ಸುಪರ್ದಿಗೆ ಪಡೆದು ಪುನಶ್ಚೇತನಗೊಳಿಸಲು ಮುಂದಾಗದೇ ನಿರ್ಲಕ್ಷ್ಯ ವಹಿಸಿದೆ.   ನಾಲ್ವಡಿ ಕೃಷ್ಣರಾಜ ಒಡೆಯರ್‌ ಆಡಳಿತಾವಧಿಯಲ್ಲಿ ಭದ್ರಾವತಿಯಲ್ಲಿ ಆರಂಭವಾಗಿದ್ದ ಮೈಸೂರು ಕಬ್ಬಿಣ … Continue reading ಉಕ್ಕು ಕಾರ್ಖಾನೆ ಸ್ಥಾಪಿಸದ ಮಿತ್ತಲ್‌ ಕಂಪನಿಯ ಓಲೈಕೆ, ವಿಐಎಸ್‌ಎಲ್‌ನ್ನು ಸುಪರ್ದಿಗೆ ಪಡೆಯಲು ಹಿಂದೇಟೇಕೆ?