ವಿಐಎಸ್‌ಎಲ್‌;20 ವರ್ಷದಲ್ಲಿ ಸೈಲ್‌ ನೀಡಿದ್ದು ಕೇವಲ 157 ಕೋಟಿ, ಗಣಿ ಭೋಗ್ಯವನ್ನೂ ಕಾರ್ಯಗತಗೊಳಿಸಿರಲಿಲ್ಲ

ಬೆಂಗಳೂರು; ಸೂಕ್ತ ಬಂಡವಾಳ ತೊಡಗಿಸುವ ಷರತ್ತಿನೊಂದಿಗೆ ಭದ್ರಾವತಿಯ ವಿಐಎಸ್‌ಎಲ್‌ನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದ ಭಾರತೀಯ ಉಕ್ಕು ಪ್ರಾಧಿಕಾರವು ಕಳೆದ ಇಪ್ಪತ್ತು ವರ್ಷಗಳಲ್ಲಿ ಭಾರತೀಯ ಉಕ್ಕು ಪ್ರಾಧಿಕಾರವು ದುರಸ್ತಿ ಮತ್ತು ನವೀಕರಣ ಉದ್ದೇಶಕ್ಕೆ ಕೇವಲ 157 ಕೋಟಿ ರು.ಗಳನ್ನು ತೊಡಗಿಸಿದೆ. ಸೂಕ್ತ ಬಂಡವಾಳವನ್ನು ವಿಐಎಸ್‌ಎಲ್‌ನಲ್ಲಿ ತೊಡಗಿಸದ ಕಾರಣ ರೋಗಗ್ರಸ್ಥ ಘಟಕವನ್ನಾಗಿಸಲಾಗಿತ್ತು.   ಇಂದು ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವು   ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ  ಮತ್ತು  ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲಿದೆ ಎಂದು ಒಪ್ಪಿಕೊಂಡಿದೆ. ಕಾರ್ಖಾನೆಗೆ ಕಬ್ಬಿಣದ ಅದಿರಿನ ಮೂಲ ಇಲ್ಲಾ … Continue reading ವಿಐಎಸ್‌ಎಲ್‌;20 ವರ್ಷದಲ್ಲಿ ಸೈಲ್‌ ನೀಡಿದ್ದು ಕೇವಲ 157 ಕೋಟಿ, ಗಣಿ ಭೋಗ್ಯವನ್ನೂ ಕಾರ್ಯಗತಗೊಳಿಸಿರಲಿಲ್ಲ