ವಿಐಎಸ್‌ಎಲ್‌;ನಿಯಂತ್ರಣ ಮೀರಿದೆ, ಮುಚ್ಚಲು ಬಿಡುವುದಿಲ್ಲ ಎಂದವರಲ್ಲಿ ಯಾರು ಕಳ್ಳರು, ಯಾರು ಸುಳ್ಳರು?

ಭದ್ರಾವತಿ; ಶಿವಮೊಗ್ಗಕ್ಕೆ ವಿಮಾನ ಎಳೆ ತರುವ ಕನಸಿನ ಯೋಜನೆಗೆ ಖುಷಿಯಾಗಿ ಇದೇ ಫೆಬ್ರವರಿ 27  ರಂದು ಬಿ.ಎಸ್. ಯಡಿಯೂರಪ್ಪ, ಮೋದಿಯರೊಂದಿಗೆ ನಿಂತು ಫೋಟೋ ತೆಗಿಸಿಗೊಂಡರು. ಹೆಚ್ಚು ಕಡಿಮೆ ಅದೇ ದಿನಗಳಲ್ಲಿ ಭದ್ರಾವತಿಯ ಒಂದು ಕಾಲದ ವೈಭವ ವಾಗಿದ್ದ ವಿಐಎಸ್‌ಎಲ್ ಕಾರ್ಖಾನೆಯನ್ನು ಮುಚ್ಚುವ ಮಾತನ್ನು ಆಡಿ “ ಈಗ ನಮ್ಮ ನಿಯಂತ್ರಣ ಮೀರಿದೆ” ! ಎಂದುಬಿಟ್ಟರು.   ಸರಿ ಆಯ್ತಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ ಕನಸಿನ, ಸರ್ ಎಂ ವಿಶ್ವೇಶ್ವರಯ್ಯನವರ ಹೆಮ್ಮೆಯ ಉಕ್ಕಿನ ಕಾರ್ಖಾನೆ ಒಂದು ಶತಮಾನ ಬದುಕಿ … Continue reading ವಿಐಎಸ್‌ಎಲ್‌;ನಿಯಂತ್ರಣ ಮೀರಿದೆ, ಮುಚ್ಚಲು ಬಿಡುವುದಿಲ್ಲ ಎಂದವರಲ್ಲಿ ಯಾರು ಕಳ್ಳರು, ಯಾರು ಸುಳ್ಳರು?