ಆರ್ಥಿಕ ಇಲಾಖೆ ಅಭಿಪ್ರಾಯ ಬದಿಗೊತ್ತಿ 3,092 ಎಕರೆ ಅಮೃತ್‌ ಮಹಲ್‌ ಕಾವಲ್‌ ಡಿನೋಟಿಫಿಕೇಷನ್‌

ಬೆಂಗಳೂರು; ಅರ್ಕಾವತಿ ಡಿ ನೋಟಿಫಿಕೇಷನ್‌ ಪ್ರಕರಣದಲ್ಲಿ ಅಕ್ರಮ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಆಗಾಗ್ಗೆ ರಾಜಕೀಯ ಅಸ್ತ್ರದಂತೆ ಪ್ರಯೋಗಿಸುತ್ತಿದ್ದ ರಾಜ್ಯ ಬಿಜೆಪಿ ಸರ್ಕಾರವು ಇದೀಗ ಆರ್ಥಿಕ ಇಲಾಖೆ ನೀಡಿದ್ದ ಅಭಿಪ್ರಾಯವನ್ನೂ ಬದಿಗಿರಿಸಿ ನೆಹರೂ ಸಾಮೂಹಿಕ ವ್ಯವಸಾಯ ಸಹಕಾರ ಸಂಘ, ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ ಸೇರಿದಂತೆ ಇನ್ನಿತರೆ ಸಾಮೂಹಿಕ ಬೇಸಾಯ ಸಹಕಾರ ಸಂಘಗಳ ಹೆಸರಿನಲ್ಲಿದ್ದ 3,092 ಎಕರೆ ವಿಸ್ತೀರ್ಣದ ಅಮೃತ್‌ ಮಹಲ್‌ ಕಾವಲ್‌ ಜಮೀನನ್ನು ಡಿ ನೋಟಿಫಿಕೇಷನ್‌ ಮಾಡಿ ಆದೇಶ ಹೊರಡಿಸಿದೆ.   ವಿಶೇಷವೆಂದರೆ ವಿಧಾನಸಭೆ … Continue reading ಆರ್ಥಿಕ ಇಲಾಖೆ ಅಭಿಪ್ರಾಯ ಬದಿಗೊತ್ತಿ 3,092 ಎಕರೆ ಅಮೃತ್‌ ಮಹಲ್‌ ಕಾವಲ್‌ ಡಿನೋಟಿಫಿಕೇಷನ್‌