ಮಾನವ ಆನೆ ಸಂಘರ್ಷ; ಕಾಂಗ್ರೆಸ್‌ ಸರ್ಕಾರದಲ್ಲಿ ನಿರ್ಮಾಣವಾದ ತಡೆಗೋಡೆಗಳು ಅತ್ಯಂತ ಕಳಪೆ

ಬೆಂಗಳೂರು; ಮಾನವ-ಆನೆ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ   ರಾಮನಗರ ಜಿಲ್ಲೆ ಸೇರಿದಂತೆ ಹಲವೆಡೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ( 2014-15ರಿಂದ 2018ರವರೆಗೆ)  ನಿರ್ಮಿಸಿದ್ದ ತಡೆಗೋಡೆಗಳು ಅತ್ಯಂತ ಕಳಪೆಯಿಂದ ಕೂಡಿವೆ. ನಿರ್ವಹಣೆಗೆ ಅನುದಾನ ಬಿಡುಗಡೆ ಆಗದೇ ಇರುವುದು ಅಥವಾ ಅನುದಾನ ಬಳಕೆಗೆ ಅವಕಾಶವೂ ಇರಲಿಲ್ಲ ಎಂದು ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ ಮತ್ತು ಅರಣ್ಯ ಇಲಾಖೆಯು ನಡೆಸಿದ್ದ ಮೌಲ್ಯಮಾಪನ ವರದಿಯು ಬಹಿರಂಗಗೊಳಿಸಿದೆ.   ಮಾನವ ಆನೆ ಸಂಘರ್ಷ, ಉಪಶಮನ ಕ್ರಮಗಳು ಮತ್ತು ಸಂಘರ್ಷ ತಗ್ಗಿಸುವಲ್ಲಿ ಅದರ ಪರಿಣಾಮ ಕುರಿತು … Continue reading ಮಾನವ ಆನೆ ಸಂಘರ್ಷ; ಕಾಂಗ್ರೆಸ್‌ ಸರ್ಕಾರದಲ್ಲಿ ನಿರ್ಮಾಣವಾದ ತಡೆಗೋಡೆಗಳು ಅತ್ಯಂತ ಕಳಪೆ