ಅಲ್ಪಸಂಖ್ಯಾತರ ಅಧಿಕಾರಿಗಳನ್ನು ದೂರವಿರಿಸಿ, ಸ್ವಜಾತಿ, ಬಿಜೆಪಿ ದುರಾಡಳಿತ ಅವಧಿಯಲ್ಲಿನ ಅಧಿಕಾರಿಗಳಿಗೆ ಮಣೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಪಿಎಸ್‌ಐ ಹಗರಣ, ಲೋಕೋಪಯೋಗಿ ಇಲಾಖೆಯಲ್ಲೂ ಶೇ.40 ಕಮಿಷನ್‌ ಆರೋಪ ಮತ್ತು ಕೋಮು ಗಲಭೆ ಪ್ರಚೋದಿತ ಭಾಷಣಗಳು, ಟಿಪ್ಪುವಿನಂತೆ ಸಿದ್ದರಾಮಯ್ಯರನ್ನೂ ಹೊಡೆದು ಹಾಕಿ ಎಂದು ಕೊಲೆಗೆ ಪ್ರಚೋದನೆ, ದ್ವೇಷ ಭಾಷಣ ಮಾಡಿದ್ದವರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವಲ್ಲಿ ಭಂಡ ನಿರ್ಲಕ್ಷ್ಯ ವಹಿಸಿದ್ದ ಒಳಾಡಳಿತ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ … Continue reading ಅಲ್ಪಸಂಖ್ಯಾತರ ಅಧಿಕಾರಿಗಳನ್ನು ದೂರವಿರಿಸಿ, ಸ್ವಜಾತಿ, ಬಿಜೆಪಿ ದುರಾಡಳಿತ ಅವಧಿಯಲ್ಲಿನ ಅಧಿಕಾರಿಗಳಿಗೆ ಮಣೆ