‘ದಿ ಫೈಲ್’ ವರದಿ ಬೆನ್ನಲ್ಲೇ ಸಿಎಂ ಕಚೇರಿಗೆ ಅಲ್ಪಸಂಖ್ಯಾತರ ಸಮುದಾಯದ ನಿವೃತ್ತ ಐಎಎಸ್ ಅಧಿಕಾರಿ ನೇಮಕ
ಬೆಂಗಳೂರು; ಸಣ್ಣಪುಟ್ಟ ಜಾತಿಯವರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಿ ಸಾಮಾಜಿಕ ನ್ಯಾಯ ನೀತಿಯನ್ನು ಪಾಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ ಸಮುದಾಯದ ಅಧಿಕಾರಿ, ನೌಕರರನ್ನು ಮುಖ್ಯಮಂತ್ರಿಗಳ ಸಚಿವಾಲಯದಿಂದಲೇ ದೂರ ಇಟ್ಟಿದ್ದಾರೆ ಎಂದು ‘ದಿ ಫೈಲ್’ ವರದಿ ಬೆನ್ನಲ್ಲೇ ಇದೀಗ ನಿವೃತ್ತ ಐಎಎಸ್ ಅಧಿಕಾರಿ ಎಸ್ ಜಿಯಾವುಲ್ಲಾ ಅವರನ್ನು ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಈ ಸಂಬಂಧ 2023ರ ಜೂನ್ 6ರಂದು ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ … Continue reading ‘ದಿ ಫೈಲ್’ ವರದಿ ಬೆನ್ನಲ್ಲೇ ಸಿಎಂ ಕಚೇರಿಗೆ ಅಲ್ಪಸಂಖ್ಯಾತರ ಸಮುದಾಯದ ನಿವೃತ್ತ ಐಎಎಸ್ ಅಧಿಕಾರಿ ನೇಮಕ
Copy and paste this URL into your WordPress site to embed
Copy and paste this code into your site to embed