ದಲಿತ ಅಧಿಕಾರಿ ಮೇಲೆ ಜಾತಿ ದೌರ್ಜನ್ಯ, ಕಿರುಕುಳ; ಅಜಯ್‌ ನಾಗಭೂಷಣ್‌ ವಿರುದ್ಧ ಆರೋಪ ರುಜುವಾತು

ಬೆಂಗಳೂರು; ನಗರಾಭಿವೃದ್ಧಿ ಇಲಾಖೆಯ ಸಚಿವಾಲಯದ ಶಾಖೆಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಯ ಅಧಿಕಾರಿಗಳ ಮೇಲೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ ಅಜಯ್‌ ನಾಗಭೂಷಣ್‌ ಅವರು ಜಾತಿ ದೌರ್ಜನ್ಯ ಎಸಗಿರುವುದು ಮತ್ತು ಪರಿಶಿಷ್ಟ ಜಾತಿಯ ದೂರುದಾರರನ್ನು ಮಾನಸಿಕವಾಗಿ ನರಳುವಂತೆ ಮಾಡಿದ್ದು ಕಂಡುಬಂದಿದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಅಯೋಗವು ತೀರ್ಮಾನಿಸಿರುವುದು ಇದೀಗ ಬಹಿರಂಗವಾಗಿದೆ.   ನಗರಾಭಿವೃದ್ಧಿ ಇಲಾಖೆಯ ಸಚಿವಾಲಯದ ಶಾಖಾಧಿಕಾರಿ ಆರ್‍‌ ಬಸವರಾಜು ಎಂಬುವರು ಸಲ್ಲಿಸಿದ್ದ ದೂರನ್ನಾಧರಿಸಿ ವಿಚಾರಣೆ ನಡೆಸಿದ್ದ ಆಯೋಗವು 2023ರ … Continue reading ದಲಿತ ಅಧಿಕಾರಿ ಮೇಲೆ ಜಾತಿ ದೌರ್ಜನ್ಯ, ಕಿರುಕುಳ; ಅಜಯ್‌ ನಾಗಭೂಷಣ್‌ ವಿರುದ್ಧ ಆರೋಪ ರುಜುವಾತು