ಆಗ ವಿಜಯೇಂದ್ರ, ಈಗ ಯತೀಂದ್ರ; ಸಿಎಂ ಸಚಿವಾಲಯದ ಗುತ್ತಿಗೆ ನೌಕರರಲ್ಲಿ ವರುಣಾ ಕ್ಷೇತ್ರದವರ ಸಿಂಹಪಾಲು

ಬೆಂಗಳೂರು; ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಮಂಜೂರಾಗಿರುವ ಒಟ್ಟು 120 ಹುದ್ದೆಗಳಿಗೆ ನೇಮಕ ಪ್ರಕ್ರಿಯೆಯನ್ನು ನಡೆಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಇಡೀ ಮುಖ್ಯಮಂತ್ರಿ ಸಚಿವಾಲಯಕ್ಕೆ ಮೈಸೂರು ಜಿಲ್ಲೆಗೆ ಸೇರಿದ ಮಂದಿಯನ್ನೇ ಅಧಿಕ ಸಂಖ್ಯೆಯಲ್ಲಿ ನೇಮಕ ಮಾಡಿಕೊಂಡಿರುವುದು ಇದೀಗ ಬಹಿರಂಗವಾಗಿದೆ. ಅದರಲ್ಲೂ ತುಂಬಾ ಮುಖ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸಿರುವ ವರುಣ ವಿಧಾನಸಭೆ ಕ್ಷೇತ್ರದ ಮಂದಿ ಮೂರು ಪಟ್ಟಿಯಲ್ಲಿ ಸಿಂಹಪಾಲು ಪಡೆದಿರುವುದು ಕೂಡ ಚರ್ಚೆಗೆ ಗ್ರಾಸವಾಗಿದೆ.   ಗೃಹ ಕಚೇರಿ ಕೃಷ್ಣಾ ಮತ್ತು ವಿಧಾನಸೌಧದ ಎರಡನೇ ಮಹಡಿಯ ಕೊಠಡಿ … Continue reading ಆಗ ವಿಜಯೇಂದ್ರ, ಈಗ ಯತೀಂದ್ರ; ಸಿಎಂ ಸಚಿವಾಲಯದ ಗುತ್ತಿಗೆ ನೌಕರರಲ್ಲಿ ವರುಣಾ ಕ್ಷೇತ್ರದವರ ಸಿಂಹಪಾಲು