ವರ್ಗಾವಣೆಗೆ ಚಿರತೆ ವೇಗ; ಬಕ್ರೀದ್‌ ಹಬ್ಬವಿದ್ದರೂ ಮಾಹಿತಿ ಕ್ರೋಢೀಕರಿಸಲು ಕರ್ತವ್ಯಕ್ಕೆ ಹಾಜರಾಗಿ,ಇಲ್ಲವೇ ಶಿಸ್ತುಕ್ರಮ

ಬೆಂಗಳೂರು; ಸರ್ಕಾರಿ ಅಧಿಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಇದೇ ಜೂನ್‌ 30 ಅಂತಿಮ ದಿನವಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳ ಸಚಿವರಾದಿಯಾಗಿ ಇಲಾಖೆ ಮುಖ್ಯಸ್ಥರು ವರ್ಗಾವಣೆ ಪ್ರಕ್ರಿಯೆಗೆ ಚಿರತೆ ವೇಗ ನೀಡಿದ್ದಾರೆ. ಈ ಮಧ್ಯೆ ನಾಳೆ ಬಕ್ರಿದ್‌ ಹಬ್ಬದ ಕಾರಣ ಸಾರ್ವಜನಿಕ ರಜಾ ದಿನ ಎಂದು ಘೋಷಿಸಿದ್ದರೂ  ರಜಾ ದಿನದಂದೇ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಿ ಸಚಿವಾಲಯವು ಕೋರಿರುವ ಮಾಹಿತಿಗಳನ್ನು ಕ್ರೋಢೀಕರಿಸಲು ಬಹುತೇಕ ಇಲಾಖೆಗಳ ಮುಖ್ಯಸ್ಥರು ಕೆಳ ಹಂತದ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.   ವರ್ಗಾವಣೆ ಪ್ರಕ್ರಿಯೆ … Continue reading ವರ್ಗಾವಣೆಗೆ ಚಿರತೆ ವೇಗ; ಬಕ್ರೀದ್‌ ಹಬ್ಬವಿದ್ದರೂ ಮಾಹಿತಿ ಕ್ರೋಢೀಕರಿಸಲು ಕರ್ತವ್ಯಕ್ಕೆ ಹಾಜರಾಗಿ,ಇಲ್ಲವೇ ಶಿಸ್ತುಕ್ರಮ