ಕಾಸಿಗಾಗಿ ಪೋಸ್ಟಿಂಗ್‌ ಆರೋಪ ಬೆನ್ನಲ್ಲೇ ಎಸಿಬಿ ದಾಳಿಗೊಳಗಾಗಿದ್ದ ಮುಖ್ಯಇಂಜಿನಿಯರ್‍‌ಗೆ ಹೊಸ ಹುದ್ದೆ

ಬೆಂಗಳೂರು; ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಮೇರೆಗೆ ಭ್ರಷ್ಟಾಚಾರ ನಿಗ್ರಹ ದಳದ ದಾಳಿಗೆ ಒಳಗಾಗಿದ್ದ ಬಿಬಿಎಂಪಿಯ ಮುಖ್ಯ ಇಂಜಿನಿಯರ್‍‌ ಬಿ ಎಸ್‌ ಪ್ರಹ್ಲಾದ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ನಗರಾಭಿವೃದ್ಧಿ ಇಲಾಖೆಯು ಬೃಹತ್‌ ನೀರುಗಾಲುವೆ ಶಾಖೆಯ ಮುಖ್ಯ ಅಭಿಯಂತರ ಹುದ್ದೆಗೆ ನಿಯೋಜಿಸಿ ಆದೇಶ ಹೊರಡಿಸಿರುವುದು ಇದೀಗ ಬಹಿರಂಗವಾಗಿದೆ.   ಅಧಿಕಾರಿಗಳ ವರ್ಗಾವಣೆ ಮತ್ತು ಆಯಕಟ್ಟಿನ ಹುದ್ದೆಗಳಿಗೆ ನಿಯೋಜನೆ ಮಾಡುವುದರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಕಾಸಿಗಾಗಿ ಪೋಸ್ಟಿಂಗ್‌ ನಡೆಯುತ್ತಿದೆ ಮತ್ತು ಮುಖ್ಯಮಂತ್ರಿ ಹೆಸರಿನಲ್ಲಿ ಹೊರಡುವ … Continue reading ಕಾಸಿಗಾಗಿ ಪೋಸ್ಟಿಂಗ್‌ ಆರೋಪ ಬೆನ್ನಲ್ಲೇ ಎಸಿಬಿ ದಾಳಿಗೊಳಗಾಗಿದ್ದ ಮುಖ್ಯಇಂಜಿನಿಯರ್‍‌ಗೆ ಹೊಸ ಹುದ್ದೆ