ಅಕ್ರಮ ಗಣಿಗಾರಿಕೆಯಲ್ಲಿ ಅಕ್ರಮ ಸಂಭಾವನೆ ಪಡೆದ ಆರೋಪಿ ಅಧಿಕಾರಿ, ಈಗ ಗಣಿ ಸಚಿವರ ಆಪ್ತ ಕಾರ್ಯದರ್ಶಿ

ಬೆಂಗಳೂರು; ಹಾಲಿ ಶಾಸಕ ಜನಾರ್ದನ ರೆಡ್ಡಿ ಅವರ ಆಪ್ತ ಖಾರದಪುಡಿ ಮಹೇಶ್‌ ಎಂಬಾತನಿಂದ ಅಕ್ರಮವಾಗಿ ಸಂಭಾವನೆ ಪಡೆದ ಆರೋಪಕ್ಕೆ ಗುರಿಯಾಗಿರುವ ಕೆಎಎಸ್‌ ಅಧಿಕಾರಿ ಮಂಜುನಾಥ ಆರ್‌ ಬಳ್ಳಾರಿ ಅವರು ಸಲ್ಲಿಸಿರುವ ಮೇಲ್ಮನವಿಯು ಸುಪ್ರೀಂ ಕೋರ್ಟ್‌ನಲ್ಲಿ ಇತ್ಯರ್ಥಗೊಳ್ಳದಿದ್ದರೂ ಅವರನ್ನು ಗಣಿ, ಭೂ ವಿಜ್ಞಾನ ಇಲಾಖೆ ಸಚಿವ ಎಸ್‌ ಎಸ್‌ ಮಲ್ಲಿಕಾರ್ಜುನ ಅವರಿಗೆ  ಸರ್ಕಾರವು ಆಪ್ತ ಕಾರ್ಯದರ್ಶಿಯನ್ನಾಗಿ ನೇಮಿಸಿರುವುದು ವಿವಾದಕ್ಕೆ ಕಾರಣವಾಗಿದೆ.   ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಅರೋಪದಡಿಯಲ್ಲಿ ಎಸಿಬಿ ದಾಳಿಗೆ ಒಳಗಾಗಿರುವ  ಅಧಿಕಾರಿಗಳನ್ನೇ  ಉಪ ಮುಖ್ಯಮಂತ್ರಿ  ಡಿ … Continue reading ಅಕ್ರಮ ಗಣಿಗಾರಿಕೆಯಲ್ಲಿ ಅಕ್ರಮ ಸಂಭಾವನೆ ಪಡೆದ ಆರೋಪಿ ಅಧಿಕಾರಿ, ಈಗ ಗಣಿ ಸಚಿವರ ಆಪ್ತ ಕಾರ್ಯದರ್ಶಿ