ಗೋದಾಮಿನಲ್ಲೇ ಧೂಳು, ಶೇ.17ರಷ್ಟು ವಿದ್ಯಾರ್ಥಿಗಳಿಗೆ ಇನ್ನೂ ತಲುಪಿಲ್ಲ ಸಮವಸ್ತ್ರ; ತಪಾಸಣೆ

ಬೆಂಗಳೂರು;  ವಿದ್ಯಾವಿಕಾಸ ಯೋಜನೆಯಡಿಯಲ್ಲಿ ಉಚಿತ ಸಮವಸ್ತ್ರಗಳನ್ನು ಸ್ವೀಕರಿಸಿದ್ದ ರಾಜ್ಯದ ಹಲವು ಶಾಲೆಗಳು ವಿದ್ಯಾರ್ಥಿಗಳಿಗೆ ವಿತರಿಸಿಲ್ಲ. ಸ್ವೀಕರಿಸಿದ್ದ ಉಚಿತ ಸಮವಸ್ತ್ರಗಳನ್ನು ದೀರ್ಘಕಾಲದವರೆಗೂ ಗೋದಾಮಿನಲ್ಲಿಡಲಾಗುತ್ತಿದೆಯೇ ವಿನಃ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುತ್ತಿಲ್ಲ  ಎಂಬುದು ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳ ತಪಾಸಣೆಯು ಬಹಿರಂಗಗೊಳಿಸಿದೆ.   ವಿದ್ಯಾವಿಕಾಸ ಯೋಜನೆಯಡಿ 2022-23ನೇ ಸಾಲಿನ 2ನೇ ಜೊತೆ ಸಮವಸ್ತ್ರವನ್ನು 2023-24ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ ಸರಬರಾಜು ಮಾಡಲು ಸರ್ಕಾರವು ಆದೇಶಿಸಿತ್ತು.   ಆದರೆ  ಪ್ರಸಕ್ತ ಶೈಕ್ಷಣಿಕ … Continue reading ಗೋದಾಮಿನಲ್ಲೇ ಧೂಳು, ಶೇ.17ರಷ್ಟು ವಿದ್ಯಾರ್ಥಿಗಳಿಗೆ ಇನ್ನೂ ತಲುಪಿಲ್ಲ ಸಮವಸ್ತ್ರ; ತಪಾಸಣೆ