ಹಣಕಾಸು ಪರಿಸ್ಥಿತಿ ಸರಿಯಿಲ್ಲವೆಂದ ಆರ್ಥಿಕ ಇಲಾಖೆ; ಶಾಲೆ ಕಾಲೇಜುಗಳ ಉನ್ನತೀಕರಣ 2 ವರ್ಷ ಮುಂದೂಡಿಕೆ
ಬೆಂಗಳೂರು; ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಯುವನಿಧಿ, ಶಕ್ತಿ ಮತ್ತು ಅನ್ನಭಾಗ್ಯ ಯೋಜನೆಯ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿಯೇ ಸರಿಯಿಲ್ಲ ಎಂದು ಸಿದ್ದರಾಮಯ್ಯ ಅವರು ಸಚಿವರಾಗಿರುವ ಅರ್ಥಿಕ ಇಲಾಖೆಯು ಇದೀಗ ಬಹಿರಂಗಗೊಳಿಸಿದೆ. ಇದೇ ಜುಲೈ 3ರಿಂದ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಷ್ಕೃತ ಆಯವ್ಯಯವನ್ನು ಮಂಡಿಸುತ್ತಿರುವ ಹೊತ್ತಿನಲ್ಲೇ ರಾಜ್ಯದ ಆರ್ಥಿಕ ಪರಿಸ್ಥಿತಿಯು ಸರಿಯಿಲ್ಲ ಎಂದು ಅರ್ಥಿಕ ಇಲಾಖೆಯು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ನೀಡಿರುವ ಅಭಿಪ್ರಾಯವು ರಾಜ್ಯವನ್ನು … Continue reading ಹಣಕಾಸು ಪರಿಸ್ಥಿತಿ ಸರಿಯಿಲ್ಲವೆಂದ ಆರ್ಥಿಕ ಇಲಾಖೆ; ಶಾಲೆ ಕಾಲೇಜುಗಳ ಉನ್ನತೀಕರಣ 2 ವರ್ಷ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed