ಒಂದು ಎ.ಸಿ. ಹುದ್ದೆಗೆ ಮೂವರು ಕೆಎಎಸ್‌ ಅಧಿಕಾರಿಗಳ ವರ್ಗಾವಣೆಗೆ ಶಿಫಾರಸ್ಸು; ಬಿಕರಿಯಾದವೇ ಸಿಎಂ ಟಿಪ್ಪಣಿ?

ಬೆಂಗಳೂರು; ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದಲ್ಲಿನ ಒಂದೇ ಒಂದು ಲೆಕ್ಕಾಧಿಕಾರಿ ಹುದ್ದೆಗೆ ನಾಲ್ವರು ಲೆಕ್ಕ ಪರಿಶೋಧನಾಧಿಕಾರಿಗಳನ್ನು ವರ್ಗಾವಣೆಗೆ ಶಿಫಾರಸ್ಸು ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೀಗ ವಿಜಯನಗರ ಜಿಲ್ಲೆಯ ಹೊಸಪೇಟೆ ವಿಭಾಗದ ಉಪವಿಭಾಗಾಧಿಕಾರಿ ಹುದ್ದೆಗೂ ಮೂವರು ಕೆಎಎಸ್‌ ಅಧಿಕಾರಿಗಳಿಗೂ ಶಿಫಾರಸ್ಸಿನ ಟಿಪ್ಪಣಿ ಪತ್ರ ಹೊರಡಿಸಿರುವುದನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ.   ಒಂದೇ ಹುದ್ದೆಗೆ ನಾಲ್ಕು ಮಂದಿಯನ್ನು ವರ್ಗಾವಣೆಗೆ ಶಿಫಾರಸ್ಸು ಮಾಡಿದ್ದನ್ನು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು “ಪಂಚಗ್ಯಾರಂಟಿಗಳ ಕಾಂಗ್ರೆಸ್‌ ಸರ್ಕಾರ, … Continue reading ಒಂದು ಎ.ಸಿ. ಹುದ್ದೆಗೆ ಮೂವರು ಕೆಎಎಸ್‌ ಅಧಿಕಾರಿಗಳ ವರ್ಗಾವಣೆಗೆ ಶಿಫಾರಸ್ಸು; ಬಿಕರಿಯಾದವೇ ಸಿಎಂ ಟಿಪ್ಪಣಿ?