ಎಪಿಪಿಗಳ ಅಕ್ರಮ ನೇಮಕದಲ್ಲಿ ಭಾಗಿಯಾಗಿದ್ದ 2ನೇ ಆರೋಪಿ ಅಧಿಕಾರಿಗೆ ಆಡಳಿತಾಧಿಕಾರಿ ಹುದ್ದೆ

ಬೆಂಗಳೂರು; 197 ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ನೇಮಕದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ  ದೋಷಾರೋಪ ಪಟ್ಟಿಯಲ್ಲಿ ಎರಡನೇ ಆರೋಪಿಯಾಗಿರುವ ನಾರಾಯಣಸ್ವಾಮಿ ಎಂಬುವರ ವಿರುದ್ಧದ ನಂಬಿಕೆ ದ್ರೋಹ, ಅಂಕಗಳನ್ನು ತಿದ್ದಿರುವುದು, ನಿರ್ದಿಷ್ಟ ಅಭ್ಯರ್ಥಿಗಳಿಗೆ  ಹೆಚ್ಚಾಗಿ ಅಂಕಗಳನ್ನು ನೀಡಿರುವುದು, ಪ್ರಾಮಾಣಿಕ ಅಭ್ಯರ್ಥಿಗಳಿಗೆ ವಂಚನೆ ಎಸಗಿರುವುದು ಸೇರಿದಂತೆ ಹಲವು ಆರೋಪಗಳು ತನಿಖೆಯಲ್ಲಿ ರುಜುವಾತಾಗಿದ್ದರೂ  ಕಾಂಗ್ರೆಸ್‌ ಸರ್ಕಾರವು ಇದೀಗ ನಾರಾಯಣಸ್ವಾಮಿ ಅವರನ್ನೇ  ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಆಡಳಿತಾಧಿಕಾರಿ ಹುದ್ದೆಗೆ ನೇಮಿಸಿರುವುದು ವಿವಾದಕ್ಕೆ ಕಾರಣವಾಗಿದೆ.   ಕಳಂಕಿತ ಅಧಿಕಾರಿಗಳಿಗೆ … Continue reading ಎಪಿಪಿಗಳ ಅಕ್ರಮ ನೇಮಕದಲ್ಲಿ ಭಾಗಿಯಾಗಿದ್ದ 2ನೇ ಆರೋಪಿ ಅಧಿಕಾರಿಗೆ ಆಡಳಿತಾಧಿಕಾರಿ ಹುದ್ದೆ