ಸುತ್ತೋಲೆ ಉಲ್ಲಂಘಿಸಿ ಕೆಎಎಸ್‌, ಪಿಡಿಒ, ಅಬಕಾರಿ ನಿರೀಕ್ಷಕರು ಸೇರಿ 63 ಮಂದಿ ವರ್ಗಾವಣೆ

ಬೆಂಗಳೂರು; 2023-24ನೇ ಸಾಲಿನಲ್ಲಿ ಸರ್ಕಾರಿ ಅಧಿಕಾರಿ, ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಮೂರು ಬಾರಿ ಅವಧಿ ವಿಸ್ತರಿಸಿ ಹೊರಡಿಸಿದ್ದ ಸುತ್ತೋಲೆಯನ್ನೂ ಉಲ್ಲಂಘಿಸಿ ಸಿಬ್ಬಂದಿ ಆಡಳಿತ ಸುಧಾರಣೆ, ಅಬಕಾರಿ, ಪ್ರಾಥಮಿಕ ಪ್ರೌಢಶಾಲೆ ಇಲಾಖೆ ಸೇರಿದಂತೆ ಹಲವು ಇಲಾಖೆಗಳಿಂದ ವರ್ಗಾವಣೆ ಆದೇಶಗಳು ಹೊರಬೀಳುತ್ತಲೇ ಇವೆ.   ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಅವಧಿಯನ್ನು ಮೂರನೇ ಬಾರಿಗೆ ವಿಸ್ತರಿಸಿ ಹೊರಡಿಸಿದ್ದ ಸುತ್ತೋಲೆಯನ್ನೂ ಬದಿಗೊತ್ತಿ 2023ರ ಜುಲೈ 8 ಅಂತ್ಯಕ್ಕೆ 63  ಅಧಿಕಾರಿ, ನೌಕರರನ್ನು ವರ್ಗಾವಣೆಗೊಳಿಸಿರುವ ಆದೇಶಗಳು ಹೊರಬಿದ್ದಿವೆ. ಜುಲೈ 4 ಮತ್ತು … Continue reading ಸುತ್ತೋಲೆ ಉಲ್ಲಂಘಿಸಿ ಕೆಎಎಸ್‌, ಪಿಡಿಒ, ಅಬಕಾರಿ ನಿರೀಕ್ಷಕರು ಸೇರಿ 63 ಮಂದಿ ವರ್ಗಾವಣೆ