ಅರಣ್ಯ ಕಾಯ್ದೆ ಉಲ್ಲಂಘನೆ, ಅಕ್ರಮ ಅದಿರು ಸಾಗಾಣಿಕೆ; ಜಿಂದಾಲ್‌ ವಿರುದ್ಧ ಕಾಂಗ್ರೆಸ್‌ ಶಾಸಕ ಆರೋಪ

ಬೆಂಗಳೂರು; ಕೇಂದ್ರ ಸರ್ಕಾರದ ಎರಡನೇ ಹಂತದ ಫಾರೆಸ್ಟ್‌ ಕ್ಲಿಯರೆನ್ಸ್‌ ಪ್ರಸ್ತಾವನೆ ಪಡೆಯದೇ ಅರಣ್ಯ ಕಾಯ್ದೆ ಉಲ್ಲಂಘನೆ ಮತ್ತು ಅದಿರು ಸಾಗಾಣಿಕೆ ರಸ್ತೆಯನ್ನು ಬಳಸಲು ಸರ್ಕಾರದ ಅನುಮತಿ ಮುಕ್ತಾಯಗೊಂಡ ನಂತರವೂ ಅಕ್ರಮವಾಗಿ ಅದಿರು ಸಾಗಾಣಿಕೆ ಮಾಡಿದೆ ಎಂದು ದೇಶದ ಪ್ರತಿಷ್ಠಿತ ಉಕ್ಕು ಉದ್ಯಮವಾಗಿರುವ ಜೆಎಸ್‌ಡಬ್ಲ್ಯೂ ಗುರುತರವಾದ ಆರೋಪಕ್ಕೆ ಗುರಿಯಾಗಿದೆ.   ಚಿತ್ರದುರ್ಗ ತಾಲೂಕು ಹಿರೇಗುಂಟನೂರು ಹೋಬಳಿಯ ದಿಂಡದಹಳ್ಳಿ ಸರ್ವೆನಂಬರ್‌ 18ರಲ್ಲಿ ಜೆಎಸ್‌ಡಬ್ಲ್ಯೂ ಬೊಮ್ಮನಹಳ್ಳಿ ಮೈನ್ಸ್‌ ಅಕ್ರಮವಾಗಿ ಅದಿರು ಸಾಗಾಣಿಕೆ ಮಾಡಿದೆ ಮತ್ತು ಕೇಂದ್ರ ಸರ್ಕಾರದ ಎರಡನೇ ಹಂತದ ಫಾರೆಸ್ಟ್‌ … Continue reading ಅರಣ್ಯ ಕಾಯ್ದೆ ಉಲ್ಲಂಘನೆ, ಅಕ್ರಮ ಅದಿರು ಸಾಗಾಣಿಕೆ; ಜಿಂದಾಲ್‌ ವಿರುದ್ಧ ಕಾಂಗ್ರೆಸ್‌ ಶಾಸಕ ಆರೋಪ