ಎಸ್‌ ಟಿ ಕಲ್ಯಾಣ ಇಲಾಖೆ ನಿರ್ದೇಶಕರ ಹುದ್ದೆ; ಮೂರೇ ಮೂರು ದಿನದಲ್ಲಿ ಇಬ್ಬರು ಅಧಿಕಾರಿಗಳ ವರ್ಗಾವಣೆ

ಬೆಂಗಳೂರು; ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರ ಹುದ್ದೆಗೆ ನೇಮಕವಾದ  ಮೂರೇ ಮೂರು ದಿನದಲ್ಲಿ ಇಬ್ಬರು ಅಧಿಕಾರಿಗಳನ್ನು ಕಾರಣಗಳಿಲ್ಲದೆಯೇ ವರ್ಗಾವಣೆ ಮಾಡಿ ಪುನಃ 20 ದಿನದಲ್ಲಿ ಅದೇ ಅಧಿಕಾರಿಯನ್ನು ಮರಳಿ ವರ್ಗಾವಣೆ ಮಾಡಿರುವುದು ಇದೀಗ ಬಹಿರಂಗವಾಗಿದೆ.   ಸರ್ಕಾರಿ ಅಧಿಕಾರಿ, ನೌಕರರ ವರ್ಗಾವಣೆ ಪ್ರಕ್ರಿಯೆಗಳಲ್ಲಿ ಕಮಿಷನ್‌, ಲಂಚ ಪಡೆದು ವರ್ಗಾವಣೆ ವ್ಯಾಪಾರ ನಡೆಸಿದ್ದರೇ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿಗೆ ಸದನದಲ್ಲಿಯೇ ಸವಾಲು ಎಸೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾಗಿರುವ ಸಿಬ್ಬಂದಿ … Continue reading ಎಸ್‌ ಟಿ ಕಲ್ಯಾಣ ಇಲಾಖೆ ನಿರ್ದೇಶಕರ ಹುದ್ದೆ; ಮೂರೇ ಮೂರು ದಿನದಲ್ಲಿ ಇಬ್ಬರು ಅಧಿಕಾರಿಗಳ ವರ್ಗಾವಣೆ