ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮ ಸಿಬಿಐ ತನಿಖೆಗೆ ಒಳಪಡಿಸಿ, ಅಪೆಕ್ಸ್‌ ಬ್ಯಾಂಕ್‌ ಹಗರಣ ಮರೆತಿತೇ?

ಬೆಂಗಳೂರು; ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿರುವ ವ್ಯಾಪಕ ಅಕ್ರಮಗಳ ಕುರಿತು ತನಿಖೆ ನಡೆಸಲು ಈ ತಿಂಗಳಾಂತ್ಯಕ್ಕೆ ಸಿಬಿಐಗೆ ವಹಿಸಲಾಗುವುದು ಎಂದು ವಿಧಾನ ಮಂಡಲದ ಅಧಿವೇಶನದಲ್ಲಿ ಹೇಳಿರುವ ಸಹಕಾರ ಸಚಿವ ಕೆ ಎನ್‌ ರಾಜಣ್ಣ ಅವರು, ಅಪೆಕ್ಸ್‌ ಬ್ಯಾಂಕ್‌ನಲ್ಲಿಯೂ ಸಾಲ ಮಂಜೂರಾತಿಯಲ್ಲಿ ನಡೆದಿದ್ದ ಅಕ್ರಮ, ಭ್ರಷ್ಟಾಚಾರಗಳ ಕುರಿತು ತನಿಖೆ ನಡೆಸಬೇಕು ಎಂದು ಸಹಕಾರ ಸಂಘಗಳ ಹಿಂದಿನ ರಿಜಸ್ಟ್ರಾರ್‍‌ ಅವರು ಬರೆದಿದ್ದ ಗೌಪ್ಯ ಪತ್ರವನ್ನಾಧರಿಸಿ ಸಿಬಿಐ ತನಿಖೆಗೆ ವಹಿಸುವ ಸಂಬಂಧ ಇದುವರೆಗೂ ಯಾವುದೇ ನಿರ್ಧಾರವನ್ನು ಪ್ರಕಟಿಸಿಲ್ಲ.   ವಿಶೇಷವೆಂದರೆ … Continue reading ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮ ಸಿಬಿಐ ತನಿಖೆಗೆ ಒಳಪಡಿಸಿ, ಅಪೆಕ್ಸ್‌ ಬ್ಯಾಂಕ್‌ ಹಗರಣ ಮರೆತಿತೇ?