ಸಿಎಂ ಕಚೇರಿಯಲ್ಲಿ ನಿಲ್ಲದ ವರ್ಗಾವಣೆ ಭರಾಟೆ; ಅರಣ್ಯಾಧಿಕಾರಿಯ ಒಂದೇ ಹುದ್ದೆಗೆ ಇಬ್ಬರಿಗೆ ಶಿಫಾರಸ್ಸು

ಬೆಂಗಳೂರು; ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಲ್ಲಿದ್ದ ಲೆಕ್ಕಪರಿಶೋಧನಾಕಾರಿ ಒಂದು ಹುದ್ದೆಗೆ  ನಾಲ್ವರು ಅಧಿಕಾರಿಗಳಿಗೆ ಶಿಫಾರಸ್ಸು ಟಿಪ್ಪಣಿ ಹೊರಡಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯ ಒಂದೇ ಒಂದು ಹುದ್ದೆಗೆ ಇಬ್ಬರು ಅರಣ್ಯಾಧಿಕಾರಿಗಳಿಗೆ ಶಿಫಾರಸ್ಸು ಪತ್ರ ನೀಡುವ ಮೂಲಕ ಮತ್ತೊಮ್ಮೆ ಪ್ರತಿಪಕ್ಷಗಳ ಬಾಯಿಗೆ ಆಹಾರವಾಗಿದ್ದಾರೆ. ಅಲ್ಲದೇ  ಒಂದು ಹುದ್ದೆಗೆ ಎರಡು, ಮೂರು, ನಾಲ್ಕು ಅಧಿಕಾರಿಗಳನ್ನು ಏಕಕಾಲಕ್ಕೆ ವರ್ಗಾವಣೆ, ಸ್ಥಳ ನಿಯುಕ್ತಿಗೊಳಿಸಲು ಸೂಚಿಸಿ ಟಿಪ್ಪಣಿ ಹೊರಡಿಸುತ್ತಿರುವ ಸಿದ್ದರಾಮಯ್ಯ ಅವರೀಗ ಅವರ ಸಚಿವ ಸಂಪುಟದ ಸದಸ್ಯರಿಗೇ  ಬಿಸಿತುಪ್ಪವಾಗಿ ಪರಿಣಿಮಿಸಿದ್ದಾರೆ. … Continue reading ಸಿಎಂ ಕಚೇರಿಯಲ್ಲಿ ನಿಲ್ಲದ ವರ್ಗಾವಣೆ ಭರಾಟೆ; ಅರಣ್ಯಾಧಿಕಾರಿಯ ಒಂದೇ ಹುದ್ದೆಗೆ ಇಬ್ಬರಿಗೆ ಶಿಫಾರಸ್ಸು