ಡಿವೈಎಸ್ಪಿ ವರ್ಗಾವಣೆಯಲ್ಲಿ ಸಿಎಂ ಮೇಲುಗೈ; ಉಸ್ತುವಾರಿ ಸಚಿವರಿಗೆ ಮನ್ನಣೆ, ಕೆರಳಿದ ಶಾಸಕ

ಬೆಂಗಳೂರು; ಕೆಎಎಸ್‌ ಸೇರಿದಂತೆ ಗ್ರೂಪ್‌ ಎ, ಬಿ, ಸಿ ಮತ್ತು  ಪಿಡಿಒಗಳ ವರ್ಗಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರವು ಒಂದಲ್ಲ ಒಂದು ರೀತಿಯ ಮುಜುಗರದಲ್ಲಿ ಸಿಲುಕಿ ಪ್ರತಿಪಕ್ಷಗಳ ಕೈಗೆ ಅಸ್ತ್ರ ನೀಡಿರುವ ಮಧ್ಯೆಯೇ  ಇನ್ಸ್‌ಪೆಕ್ಟರ್‍‌, ಡಿವೈಎಸ್ಪಿಗಳ ವರ್ಗಾವಣೆಯಲ್ಲಿಯೂ ಕಾಂಗ್ರೆಸ್‌ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ  ಸಚಿವರ ನಡುವೆಯೇ ತಿಕ್ಕಾಟ ಮುಂದುವರೆದಿದೆ. ಅಲ್ಲದೇ ತಮ್ಮ ಮಾತಿಗೆ ಕಿಮ್ಮತ್ತು ನೀಡಿಲ್ಲವೆಂದು ಸ್ಥಳೀಯ ಶಾಸಕರ ವಲಯದಲ್ಲಿ ಅಸಮಾಧಾನ, ಆಕ್ರೋಶದ ಭುಗಿಲೆದ್ದಿದೆ.   ತಮ್ಮ ವಿಧಾನಸಭೆ ಕ್ಷೇತ್ರಕ್ಕೆ ನಿರ್ದಿಷ್ಟ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕು ಎಂದು … Continue reading ಡಿವೈಎಸ್ಪಿ ವರ್ಗಾವಣೆಯಲ್ಲಿ ಸಿಎಂ ಮೇಲುಗೈ; ಉಸ್ತುವಾರಿ ಸಚಿವರಿಗೆ ಮನ್ನಣೆ, ಕೆರಳಿದ ಶಾಸಕ