ವರ್ಗಾವಣೆಗಾಗಿ 1.50 ಕೋಟಿ ಬೇಡಿಕೆ; ತಡರಾತ್ರಿ ದೂರೇ ಅದಲು ಬದಲು, ಪ್ರಭಾವಿಗಳ ಒತ್ತಡಕ್ಕೆ ಮಣಿದ ಪೊಲೀಸರು!

ಬೆಂಗಳೂರು; ಕಾಮಗಾರಿ ಗುತ್ತಿಗೆ ಹಾಗೂ ಬಾಕಿ ಇರುವ ಬಿಲ್‌ಗಳ ಮೊತ್ತವನ್ನು ಬಿಡುಗಡೆ ಮಾಡುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್‌ ಸದಸ್ಯ ನಸೀರ್‍‌ ಅಹ್ಮದ್‌ ಅವರ ಹೆಸರಿನಲ್ಲಿ ಕೋಲಾರ ಮೂಲದ ಇಬ್ಬರು ವ್ಯಕ್ತಿಗಳು ಒಂದು ಕೋಟಿ ರು.ಗಳನ್ನು ಮುಂಗಡವಾಗಿ ಪಡೆದು ವಂಚಿಸಿರುವ  ಪ್ರಕರಣಕ್ಕೆ  ಮತ್ತೊಂದು ಕುತೂಹಲಕರವಾದ ತಿರುವು ಸಿಕ್ಕಿದೆ.   ವಿಶೇಷವೆಂದರೇ  ಇದೇ ಪ್ರಕರಣದಲ್ಲಿ ಎರಡು ಎಫ್‌ಐಆರ್‍‌ಗಳು ದಾಖಲಾಗಿದ್ದವು ಮತ್ತು ಮೊದಲು ಸಲ್ಲಿಕೆಯಾಗಿದ್ದ ದೂರಿನಲ್ಲಿ ‘ಒಬ್ಬರನ್ನು ವರ್ಗಾವಣೆ ಮಾಡಿಸಿಕೊಡಲು’  1.50 ಕೋಟಿಗೆ … Continue reading ವರ್ಗಾವಣೆಗಾಗಿ 1.50 ಕೋಟಿ ಬೇಡಿಕೆ; ತಡರಾತ್ರಿ ದೂರೇ ಅದಲು ಬದಲು, ಪ್ರಭಾವಿಗಳ ಒತ್ತಡಕ್ಕೆ ಮಣಿದ ಪೊಲೀಸರು!