ಕಾಮಗಾರಿಗಳಲ್ಲಿ ಅಕ್ರಮ; ಮೊದಲ ಟಿಪ್ಪಣಿಯಲ್ಲಿದ್ದ ಖಡಕ್‌ ಅಧಿಕಾರಿಗಳ ಕೈಬಿಟ್ಟು ತನಿಖಾ ಸಮಿತಿ ರಚನೆ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ 3 ವರ್ಷಗಳ ಅವಧಿಯಲ್ಲಿ ಘನತ್ಯಾಜ್ಯ ನಿರ್ವಹಣೆ, ರಸ್ತೆ ನಿರ್ಮಾಣ, ದುರಸ್ತಿ ಸೇರಿದಂತೆ ಇತರೆ ಯೋಜನೆಗಳಲ್ಲಿ ನಡೆದಿದೆ ಎನ್ನಲಾದ ವ್ಯಾಪಕ ಅಕ್ರಮ, ಭ್ರಷ್ಟಾಚಾರ, ಅಧಿಕಾರ ಮತ್ತು ಹಣಕಾಸು ದುರುಪಯೋಗಳ ಕುರಿತು ತನಿಖೆ ನಡೆಸುವ ಸಂಬಂಧ  ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರು ಮೊದಲು ಹೊರಡಿಸಿದ್ದ ಟಿಪ್ಪಣಿಯಲ್ಲಿ  ಹೆಸರಿಸಿದ್ದ ಖಡಕ್‌ ಅಧಿಕಾರಿಗಳನ್ನು  ಕೈಬಿಟ್ಟಿರುವುದು  ಇದೀಗ ಬಹಿರಂಗವಾಗಿದೆ.   ಐಎಎಸ್‌ ಅಧಿಕಾರಿಗಳಾದ ರಾಜೇಂದರ್‍‌ ಕುಮಾರ್‍‌ ಕಟಾರಿಯಾ, ಹರ್ಷ ಗುಪ್ತ, ಮುನೀಶ್‌ … Continue reading ಕಾಮಗಾರಿಗಳಲ್ಲಿ ಅಕ್ರಮ; ಮೊದಲ ಟಿಪ್ಪಣಿಯಲ್ಲಿದ್ದ ಖಡಕ್‌ ಅಧಿಕಾರಿಗಳ ಕೈಬಿಟ್ಟು ತನಿಖಾ ಸಮಿತಿ ರಚನೆ