ಕಡತ, ರಿಜಿಸ್ಟರ್‍‌ ಹೊತ್ತೊಯ್ದಿದ್ದ ಆರೋಪ; ಮಾಜಿ ಸಚಿವ ಆನಂದ್‌ಸಿಂಗ್‌ ಅಳಿಯ ಸೇರಿ 13 ಮಂದಿಗೆ ನೋಟೀಸ್‌

ಬೆಂಗಳೂರು; ನಗರಸಭೆ ದಾಖಲೆ ಕೊಠಡಿಯಲ್ಲಿದ್ದ ಡಿಮ್ಯಾಂಡ್‌ ರಿಜಿಸ್ಟ್ರರ್‍‌ಗಳು ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು  ಹೊತ್ತೊಯ್ದಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆನಂದ್‌ಸಿಂಗ್‌ ಅವರ ಅಳಿಯ ಸಂದೀಪ್‌ ಸಿಂಗ್‌, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಹಾಲಿ ಪೌರಾಯುಕ್ತ ವಿ ರಮೇಶ್‌ ಸೇರಿದಂತೆ ಒಟ್ಟು 13 ಮಂದಿಗೆ ಹೊಸಪೇಟೆ ನಗರಸಭೆಯ ಹಾಲಿ ಪೌರಾಯುಕ್ತರು ನೋಟೀಸ್‌ ಜಾರಿಗೊಳಿಸಿದ್ದಾರೆ.   ಹೊಸಪೇಟೆ ನಗರಸಭೆಯ ದ್ವಿತೀಯ ದರ್ಜೆ ಗುಮಾಸ್ತ ಸುರೇಶ್‌ಬಾಬು ಡಿ ಹೆಚ್‌ ಎಂಬುವರು ಮುಖ್ಯಮಂತ್ರಿ ಸಿದ್ದರಾಮಯ್ಯ , ಪೌರಾಡಳಿತ ಸಚಿವ ರಹೀಂ ಖಾನ್‌ … Continue reading ಕಡತ, ರಿಜಿಸ್ಟರ್‍‌ ಹೊತ್ತೊಯ್ದಿದ್ದ ಆರೋಪ; ಮಾಜಿ ಸಚಿವ ಆನಂದ್‌ಸಿಂಗ್‌ ಅಳಿಯ ಸೇರಿ 13 ಮಂದಿಗೆ ನೋಟೀಸ್‌