ಸಿಎಂ ಸಚಿವಾಲಯದ ಅಧೀನ ಕಾರ್ಯದರ್ಶಿ ಎತ್ತಂಗಡಿ; ಸಚಿವರ ಒತ್ತಡ, ಹುದ್ದೆಯೇ ಇಲ್ಲದ ಜಾಗಕ್ಕೆ ವರ್ಗಾ

ಬೆಂಗಳೂರು; ಮುಖ್ಯಮಂತ್ರಿ ಸಚಿವಾಲಯದ ಅಧೀನ ಕಾರ್ಯದರ್ಶಿ ಕೆಎಎಸ್‌ ಅಧಿಕಾರಿ ಕೆ ಆರ್‍‌ ಶ್ರೀನಿವಾಸ ಅವರ ವರ್ಗಾವಣೆಗೆ  ಸಕಾರಣಗಳಿಲ್ಲದಿದ್ದರೂ ಪ್ರಭಾವಿ ಸಚಿವರೊಬ್ಬರ ಒತ್ತಡಕ್ಕೆ ಮಣಿದು ಎತ್ತಂಗಡಿ ಮಾಡಿರುವುದು ಇದೀಗ ಬಹಿರಂಗವಾಗಿದೆ.   ದಾವಣಗೆರೆ ಮಹಾನಗರಪಾಲಿಕೆಯ ಉಪ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ ಆರ್‍‌ ಶ್ರೀನಿವಾಸ ಅವರನ್ನು ಮುಖ್ಯಮಂತ್ರಿ ಸಚಿವಾಲಯದ ಅಧೀನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಆದರೆ ತಿಂಗಳು ಕಳೆಯುವುದರೊಳಗೇ ಅವರನ್ನು ಅಲ್ಲಿಂದ ಎತ್ತಂಗಡಿ ಮಾಡಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಈ ಹಿಂದೆ ಅಧೀನ ಕಾರ್ಯದರ್ಶಿಯಾಗಿದ್ದ … Continue reading ಸಿಎಂ ಸಚಿವಾಲಯದ ಅಧೀನ ಕಾರ್ಯದರ್ಶಿ ಎತ್ತಂಗಡಿ; ಸಚಿವರ ಒತ್ತಡ, ಹುದ್ದೆಯೇ ಇಲ್ಲದ ಜಾಗಕ್ಕೆ ವರ್ಗಾ