ರೋಸ್‌ಮೆರ್ಟಾ ಪ್ರಕರಣ; ಲಿಂಗಾಯತ ಸಮುದಾಯದ ನಿವೃತ್ತ ಐಪಿಎಸ್‌ ಅಧಿಕಾರಿ ವಿರುದ್ಧ ಸಿಐಡಿ ತನಿಖೆ?

ಬೆಂಗಳೂರು: ಸಾರಿಗೆ ಇಲಾಖೆಯ ಹಿಂದಿನ ಆಯುಕ್ತ  ಐಪಿಎಸ್‌ ಅಧಿಕಾರಿ ಶಿವಕುಮಾರ್‍ (ನಿವೃತ್ತ) ಅವರು ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರುಪಾಯಿ ನಷ್ಟಕ್ಕೆ ಕಾರಣರಾಗಿದ್ದಾರೆ  ಎನ್ನಲಾಗಿರುವ ಪ್ರಕರಣವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು  ಸಿಐಡಿ ತನಿಖೆಗೆ ವಹಿಸಲು ಮುಂದಾಗಿದೆ.   ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ಕಾಂಗ್ರೆಸ್‌ ಸರ್ಕಾರವು ಇದೀಗ ಲಿಂಗಾಯತ ಸಮುದಾಯಕ್ಕೆ ಸೇರಿದ ಹಿರಿಯ ಐಪಿಎಸ್‌ ಅಧಿಕಾರಿ ಶಿವಕುಮಾರ್‍‌ ಅವರ ವಿರುದ್ಧದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಮುಂದಾಗಿರುವುದು ಲಿಂಗಾಯತ ಶಾಸಕರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆಗಳಿವೆ … Continue reading ರೋಸ್‌ಮೆರ್ಟಾ ಪ್ರಕರಣ; ಲಿಂಗಾಯತ ಸಮುದಾಯದ ನಿವೃತ್ತ ಐಪಿಎಸ್‌ ಅಧಿಕಾರಿ ವಿರುದ್ಧ ಸಿಐಡಿ ತನಿಖೆ?