ಕೆಎಎಸ್‌ ಅಧಿಕಾರಿಗಳ ವರ್ಗಾವಣೆ ಆದೇಶಗಳು, ವೈಯಕ್ತಿಕ ಮಾಹಿತಿಯೆಂದು ರಹಸ್ಯವಾಗಿರಿಸಿದ ಸರ್ಕಾರ

ಬೆಂಗಳೂರು; ರಾಜ್ಯದಲ್ಲಿ ಜೂನ್‌ 1ರಿಂದ ಸೆಪ್ಟಂಬರ್‍‌ 25ರವರೆಗೆ ಹೊರಡಿಸಿರುವ ಕೆಎಎಸ್‌ ಗ್ರೂಪ್ ಎ ವೃಂದದ ಅಧಿಕಾರಿಗಳ ವರ್ಗಾವಣೆ ಆದೇಶಗಳು ‘ವೈಯಕ್ತಿಕ ಮಾಹಿತಿ’ ಎಂದು ಹೇಳಿರುವ ಕಾಂಗ್ರೆಸ್‌ ಸರ್ಕಾರವು ಆ ಎಲ್ಲಾ ಆದೇಶಗಳನ್ನು  ರಹಸ್ಯವಾಗಿರಿಸಿದೆ.   ಸಿದ್ದರಾಮಯ್ಯ ಅವರು 2023ರ ಮೇನಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ದಿನದಿಂದಲೇ ಕೆಎಎಸ್‌ ಸೇರಿದಂತೆ ಇತರೆ ವೃಂದದ ಅಧಿಕಾರಿಗಳನ್ನು ನಿರಂತರವಾಗಿ ವರ್ಗಾವಣೆ ಮಾಡಲಾಗಿತ್ತು. ಅಲ್ಲದೇ ಈ ಎಲ್ಲಾ ಆದೇಶಗಳು ಅಧಿಕಾರಿಗಳ ವಲಯ ಮತ್ತು ಸಾರ್ವಜನಿಕವಾಗಿ ಲಭ್ಯವಾಗಿದ್ದವು. ಹಾಗೆಯೇ ಕರ್ನಾಟಕ ಸರ್ಕಾರದ ಅಧಿಕೃತ ಜಾಲತಾಣದಲ್ಲಿಯೂ … Continue reading ಕೆಎಎಸ್‌ ಅಧಿಕಾರಿಗಳ ವರ್ಗಾವಣೆ ಆದೇಶಗಳು, ವೈಯಕ್ತಿಕ ಮಾಹಿತಿಯೆಂದು ರಹಸ್ಯವಾಗಿರಿಸಿದ ಸರ್ಕಾರ