ಕೆಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶಗಳು, ವೈಯಕ್ತಿಕ ಮಾಹಿತಿಯೆಂದು ರಹಸ್ಯವಾಗಿರಿಸಿದ ಸರ್ಕಾರ
ಬೆಂಗಳೂರು; ರಾಜ್ಯದಲ್ಲಿ ಜೂನ್ 1ರಿಂದ ಸೆಪ್ಟಂಬರ್ 25ರವರೆಗೆ ಹೊರಡಿಸಿರುವ ಕೆಎಎಸ್ ಗ್ರೂಪ್ ಎ ವೃಂದದ ಅಧಿಕಾರಿಗಳ ವರ್ಗಾವಣೆ ಆದೇಶಗಳು ‘ವೈಯಕ್ತಿಕ ಮಾಹಿತಿ’ ಎಂದು ಹೇಳಿರುವ ಕಾಂಗ್ರೆಸ್ ಸರ್ಕಾರವು ಆ ಎಲ್ಲಾ ಆದೇಶಗಳನ್ನು ರಹಸ್ಯವಾಗಿರಿಸಿದೆ. ಸಿದ್ದರಾಮಯ್ಯ ಅವರು 2023ರ ಮೇನಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ದಿನದಿಂದಲೇ ಕೆಎಎಸ್ ಸೇರಿದಂತೆ ಇತರೆ ವೃಂದದ ಅಧಿಕಾರಿಗಳನ್ನು ನಿರಂತರವಾಗಿ ವರ್ಗಾವಣೆ ಮಾಡಲಾಗಿತ್ತು. ಅಲ್ಲದೇ ಈ ಎಲ್ಲಾ ಆದೇಶಗಳು ಅಧಿಕಾರಿಗಳ ವಲಯ ಮತ್ತು ಸಾರ್ವಜನಿಕವಾಗಿ ಲಭ್ಯವಾಗಿದ್ದವು. ಹಾಗೆಯೇ ಕರ್ನಾಟಕ ಸರ್ಕಾರದ ಅಧಿಕೃತ ಜಾಲತಾಣದಲ್ಲಿಯೂ … Continue reading ಕೆಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶಗಳು, ವೈಯಕ್ತಿಕ ಮಾಹಿತಿಯೆಂದು ರಹಸ್ಯವಾಗಿರಿಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed