ಬರಪೀಡಿತ ಪಟ್ಟಿಗೆ ಹೊಸದಾಗಿ 7 ತಾಲೂಕು ಸೇರ್ಪಡೆ; ರಾಜ್ಯದಲ್ಲೀಗ 223 ತಾಲೂಕುಗಳಲ್ಲಿ ಬರ

ಬೆಂಗಳೂರು: ಬೆಳೆ ಸಮೀಕ್ಷೆ ಹಾಗೂ ಬೆಳೆ ಸಮೀಕ್ಷೆ ದೃಢೀಕರಣ ವರದಿ ಅನ್ವಯ ರಾಜ್ಯ ಸರ್ಕಾರವು ಇದೀಗ ಹೊಸದಾಗಿ 07 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.   ಬೀದರ್‍‌, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಟ್ಟಾರೆ 07 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರವು 2023ರ ನವೆಂಬರ್‍‌ 4ರಂದು ಆದೇಶ ಹೊರಡಿಸಿದೆ. ಈ ಆದೇಶದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.   ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳ ಅನ್ವಯ ಜಿಲ್ಲಾಧಿಕಾರಿಗಳಿಂದ … Continue reading ಬರಪೀಡಿತ ಪಟ್ಟಿಗೆ ಹೊಸದಾಗಿ 7 ತಾಲೂಕು ಸೇರ್ಪಡೆ; ರಾಜ್ಯದಲ್ಲೀಗ 223 ತಾಲೂಕುಗಳಲ್ಲಿ ಬರ