ಆಂದೋಲನ ವರದಿ ಫೇಕ್‌ ನ್ಯೂಸ್‌ ಪೋಸ್ಟರ್‌; ಮಾಹಿತಿಯೇ ಇಲ್ಲವೆಂದ ಇಲಾಖೆ, ಲಾಂಛನ ದುರ್ಬಳಕೆಯಾಗಿದ್ದರೂ ಮೌನ

ಬೆಂಗಳೂರು; ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಅವರ ಬಳಿ ಕಮಿಷನ್‌ಗಾಗಿ ಬೇಡಿಕೆ ಇರಿಸಲಾಗಿತ್ತು ಎಂದು ಆಂದೋಲನ ಪತ್ರಿಕೆ ಪ್ರಕಟಿಸಿದ್ದ ವಿಶೇ‍ಷ ವರದಿಯನ್ನೇ ಫೇಕ್‌ ನ್ಯೂಸ್‌ ಎಂಬ ಪೋಸ್ಟರ್‌ನ್ನು ತನ್ನದೇ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪ್ರಕಟಿಸಿದ್ದ ವಾರ್ತಾ, ಸಾರ್ವಜನಿಕ ಸಂಪರ್ಕ ಇಲಾಖೆಯು ಇದೀಗ ಈ ಸಂಬಂಧ ಯಾವುದೇ ಸಭೆ ನಡೆಸಿಲ್ಲ ಮತ್ತು ಯಾವುದೇ ಮಾಹಿತಿಯೂ ಇಲ್ಲವೆಂದು ಅಧಿಕೃತವಾಗಿ ಉತ್ತರ ಒದಗಿಸಿದೆ.   ಆಂದೋಲನ ಪತ್ರಿಕೆಯ ವರದಿಯು ಫೇಕ್‌ ನ್ಯೂಸ್‌ ಎಂದು ವಾರ್ತಾ, ಸಾರ್ವಜನಿಕ ಸಂಪರ್ಕ ಇಲಾಖೆಯ … Continue reading ಆಂದೋಲನ ವರದಿ ಫೇಕ್‌ ನ್ಯೂಸ್‌ ಪೋಸ್ಟರ್‌; ಮಾಹಿತಿಯೇ ಇಲ್ಲವೆಂದ ಇಲಾಖೆ, ಲಾಂಛನ ದುರ್ಬಳಕೆಯಾಗಿದ್ದರೂ ಮೌನ