ಸಚಿವರಿಗೆ ಹೊಸ ಕಾರುಗಳು; ಹೆಚ್ಚುವರಿ ಅನುದಾನ, ಖರೀದಿ ಮೊತ್ತ ಮಿತಿಯೂ ಹೆಚ್ಚಳ, ಸುತ್ತೋಲೆ ಉಲ್ಲಂಘನೆ

ಬೆಂಗಳೂರು; ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ ಮತ್ತು ಸದ್ಯ ಎದುರಾಗಿರುವ ಬರ ಪರಿಸ್ಥಿತಿ, ಬರ ಪರಿಹಾರಕ್ಕೆ ಅನುದಾನ ಒದಗಿಸಲು ಏದುಸಿರು ಬಿಡುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು, ಅನುದಾನ ಲಭ್ಯವಿಲ್ಲದಿದ್ದರೂ ಸಚಿವರಿಗೆ ಹೊಸ ಕಾರು ಖರೀದಿಸಲು ಹೆಚ್ಚುವರಿಯಾಗಿ ಅನುದಾನ ಒದಗಿಸಿತ್ತು ಎಂಬುದು ಇದೀಗ ಬಹಿರಂಗವಾಗಿದೆ.   ಅಲ್ಲದೇ ಹಳೆಯ ವಾಹನಗಳನ್ನು ಬದಲಾಯಿಸುವುದನ್ನು ಒಳಗೊಂಡಂತೆ ಹೊಸ ವಾಹನಗಳನ್ನು ಖರೀದಿಸಲು ಸಂಪೂರ್ಣವಾಗಿ ತಡೆಹಿಡಿಯಲಾಗಿತ್ತು. ಆದರೂ ರಾಜ್ಯ ಕಾಂಗ್ರೆಸ್‌ ಸರ್ಕಾರವು ಅನುದಾನವಿಲ್ಲದಿದ್ದರೂ  ಸಚಿವರಿಗೆ ಹೊಸ  ಕಾರುಗಳನ್ನು ಖರೀದಿಸಲು  9.90 ಕೋಟಿ ರು. ಅನುದಾನ … Continue reading ಸಚಿವರಿಗೆ ಹೊಸ ಕಾರುಗಳು; ಹೆಚ್ಚುವರಿ ಅನುದಾನ, ಖರೀದಿ ಮೊತ್ತ ಮಿತಿಯೂ ಹೆಚ್ಚಳ, ಸುತ್ತೋಲೆ ಉಲ್ಲಂಘನೆ