ಭಾರೀ ಪ್ರಮಾಣದ ಆದಾಯ ಕೊರತೆ; ಅರ್ಥ ಸಚಿವರಿಂದಲೇ ವಿತ್ತೀಯ ಹೊಣೆಗಾರಿಕೆ ಕಾಯ್ದೆ ಉಲ್ಲಂಘನೆ

ಬೆಂಗಳೂರು; ರಾಜ್ಯವನ್ನು ಭಾರೀ ಪ್ರಮಾಣದ ಆದಾಯ ಕೊರತೆಗೆ ದೂಡಲಿದೆ ಎಂದು ಹಣಕಾಸು ಇಲಾಖೆಯು ನೀಡಿದ್ದ ಎಚ್ಚರಿಕೆಯನ್ನೂ ಬದಿಗೊತ್ತಿ ಪಡಿತರದಾರರಿಗೆ 10 ಕೆ ಜಿ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿರುವುದನ್ನು ಇದೀಗ ‘ದಿ ಫೈಲ್‌’ ಆರ್‍‌ಟಿಐ ದಾಖಲೆ ಸಹಿತ ಹೊರಗೆಡವುತ್ತಿದೆ.   ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರವು ಸ್ಪಂದಿಸುತ್ತಿಲ್ಲ ಮತ್ತು ಸಹಕರಿಸುತ್ತಿಲ್ಲ ಎಂದು ಕೇಂದ್ರದ ವಿರುದ್ಧ ಇಡೀ ಕಾಂಗ್ರೆಸ್‌ ಸರ್ಕಾರವೇ ಟೀಕೆಗಳನ್ನು ಮಾಡುತ್ತಿದೆ. ಇದರ  ನಡುವೆಯೇ 10 ಕೆ ಜಿ ಅಕ್ಕಿ ವಿತರಿಸುವ … Continue reading ಭಾರೀ ಪ್ರಮಾಣದ ಆದಾಯ ಕೊರತೆ; ಅರ್ಥ ಸಚಿವರಿಂದಲೇ ವಿತ್ತೀಯ ಹೊಣೆಗಾರಿಕೆ ಕಾಯ್ದೆ ಉಲ್ಲಂಘನೆ