ವಿಕ್ರಂ ಸಿಂಹ ವಿರುದ್ಧ ಪ್ರಕರಣ; ಮಹಜರ್‍‌ ವರದಿಯನ್ನೇ ತಿರಸ್ಕರಿಸಿದ್ದ ಅರಣ್ಯ ಇಲಾಖೆ,ತಹಶೀಲ್ದಾರ್‍‌ ಪತ್ರ ಬಹಿರಂಗ

ಬೆಂಗಳೂರು; ಬೇಲೂರು ತಾಲೂಕಿನ ನಂದಗೋಡನಹಳ್ಳಿಯಲ್ಲಿ ಪೂರ್ವಾನುಮತಿ ಇಲ್ಲದೆಯೇ ಕಾಡಜಾತಿ ಮತ್ತುಮನ್ನಾ ಜಾತಿಗೆ ಸೇರಿದ ಮರಗಳನ್ನು ಕಟಾವು ಮಾಡಿರುವ ಸಂಬಂಧ ತಹಶೀಲ್ದಾರ್‍‌ ನೇತೃತ್ವದ ತನಿಖಾ ತಂಡವು ನೀಡಿದ್ದ ಮಹಜರು ವರದಿಯನ್ನೇ ಅರಣ್ಯಾಧಿಕಾರಿಗಳು ತಿರಸ್ಕರಿಸಿದ್ದರು ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.   ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್‌ ಸಿಂಹ ಅವರ ಸೋದರ ವಿಕ್ರಂ ಸಿಂಹ ಅವರನ್ನು ಬಂಧಿಸಿದ್ದ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿ ಡಾ ಜಿ ಪರಮೇಶ್ವರ್‍‌ ಆದಿಯಾಗಿ ಇಡೀ ಸರ್ಕಾರವೇ ಸಮರ್ಥಿಸಿಕೊಂಡಿತ್ತು.  ಇದರ ಬೆನ್ನಲ್ಲೇ ಇದೀಗ … Continue reading ವಿಕ್ರಂ ಸಿಂಹ ವಿರುದ್ಧ ಪ್ರಕರಣ; ಮಹಜರ್‍‌ ವರದಿಯನ್ನೇ ತಿರಸ್ಕರಿಸಿದ್ದ ಅರಣ್ಯ ಇಲಾಖೆ,ತಹಶೀಲ್ದಾರ್‍‌ ಪತ್ರ ಬಹಿರಂಗ