ಗ್ರಂಥಾಲಯ ಇಲಾಖೆ ಅಕ್ರಮ; ತನಿಖೆಗೆ ಬರೆದ ಪತ್ರವನ್ನೇ ಹಿಂಪಡೆದುಕೊಂಡ ಪರಿಷತ್‌ ಸದಸ್ಯ ವಿಶ್ವನಾಥ್‌

ಬೆಂಗಳೂರು; ಮಹಿಳಾ ನೌಕರರಿಗೆ ಲೈಂಗಿಕ ದೌರ್ಜನ್ಯ ನೀಡಿರುವುದು ಸೇರಿದಂತೆ ಇನ್ನಿತರೆ ಆರೋಪಗಳಿಗೆ ಗುರಿಯಾಗಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್‌ಕುಮಾರ್‍‌ ಹೊಸಮನಿ ವಿರುದ್ಧ ತನಿಖೆ ನಡೆಯುತ್ತಿರುವ ಹೊತ್ತಿನಲ್ಲಿಯೇ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಅವರು ರಂಗ ಪ್ರವೇಶ ಮಾಡಿದ್ದಾರೆ.   ವಿಶೇಷವೆಂದರೇ ಹೊಸಮನಿ ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಈ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್‌ ವಿಶ್ವನಾಥ್‌ ಪತ್ರ ಬರೆದಿದ್ದರು. ಆದರೀಗ ತನಿಖೆಯನ್ನೇ ಕೈಬಿಡಬೇಕು ಮತ್ತು ಅದೇ ಹುದ್ದೆಯಲ್ಲಿಯೇ ಮುಂದುವರೆಸಲು ನಿರ್ದೇಶನ ನೀಡಬೇಕು … Continue reading ಗ್ರಂಥಾಲಯ ಇಲಾಖೆ ಅಕ್ರಮ; ತನಿಖೆಗೆ ಬರೆದ ಪತ್ರವನ್ನೇ ಹಿಂಪಡೆದುಕೊಂಡ ಪರಿಷತ್‌ ಸದಸ್ಯ ವಿಶ್ವನಾಥ್‌