ಡಿ ಕೆ ಶಿ ವಿರುದ್ಧ ಸಿಬಿಐ ತನಿಖೆ; ಸಭಾಧ್ಯಕ್ಷರ ಅನುಮತಿ ಪ್ರಶ್ನೆಯೇ ಉದ್ಭವಿಸದು ಎಂದ ಸಚಿವಾಲಯ

ಬೆಂಗಳೂರು: ಸಭಾಧ್ಯಕ್ಷರು ವಿಧಾನಸಭೆ  ಸದಸ್ಯರನ್ನು  ನೇಮಿಸುವ  ಪ್ರಾಧಿಕಾರವಾಗಿಲ್ಲ. ಹೀಗಾಗಿ ಡಿ ಕೆ ಶಿವಕುಮಾರ್‌ ಅವರ ವಿರುದ್ಧ ತನಿಖೆ, ಅಭಿಯೋಜನೆ ಕೈಗೊಳ್ಳಲು ಸಭಾಧ್ಯಕ್ಷರು ಅನುಮತಿ  ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ವಿಧಾನಸಭೆ ಸಚಿವಾಲಯವು ಆರ್‌ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿದೆ.   ಆದಾಯಕ್ಕೂ ಮೀರಿದ  ಆಸ್ತಿ ಗಳಿಕೆ ಮತ್ತು ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ   ಆರೋಪದ ಮೇರೆಗೆ ಡಿ ಕೆ ಶಿವಕುಮಾರ್‌ ಅವರ ವಿರುದ್ಧ ಸಿಬಿಐ ತನಿಖೆ ನಡೆಸಲು ಹಿಂದಿನ ಬಿಜೆಪಿ ಸರ್ಕಾರವು ಆದೇಶ ಹೊರಡಿಸಿತ್ತು. ಸ್ಪೀಕರ್‌ ಅನುಮತಿ ಇಲ್ಲದೆಯೇ … Continue reading ಡಿ ಕೆ ಶಿ ವಿರುದ್ಧ ಸಿಬಿಐ ತನಿಖೆ; ಸಭಾಧ್ಯಕ್ಷರ ಅನುಮತಿ ಪ್ರಶ್ನೆಯೇ ಉದ್ಭವಿಸದು ಎಂದ ಸಚಿವಾಲಯ