ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ಇಲ್ಲ, ಅನುದಾನವೂ ಬಂದಿಲ್ಲ; ಸಿದ್ದಗಂಗಾ ಮಠದಿಂದ ಸಾಲ ಪಡೆದ ವಾರ್ಡನ್‌ಗಳು

ಬೆಂಗಳೂರು; ತುಮಕೂರು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆಯಡಿಯಲ್ಲಿರುವ ಬಹುತೇಕ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನು ಇಲ್ಲ. ಹೀಗಾಗಿ ವಿದ್ಯಾರ್ಥಿ ನಿಲಯಗಳ ನಿಲಯ ಪಾಲಕರು ತುಮಕೂರಿನ ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ಸಾಲ ಪಡೆದಿರುವುದು ಇದೀಗ ಬಹಿರಂಗವಾಗಿದೆ.   ಅನ್ನಭಾಗ್ಯ ಯೋಜನೆ ಮೂಲಕ ಕರ್ನಾಟಕವನ್ನು ಹಸಿವು ಮುಕ್ತಗೊಳಿಸುತ್ತೇವೆ ಎಂದು ಕಾಂಗ್ರೆಸ್‌ ಸರ್ಕಾರವು ಭರ್ಜರಿ ಪ್ರಚಾರ ಪಡೆದುಕೊಂಡಿರುವ ಬೆನ್ನಲ್ಲೇ ತುಮಕೂರು ಜಿಲ್ಲೆಯ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ವಾರ್ಡ್‌ನ್‌ಗಳು ಸಿದ್ದಗಂಗಾ ಮಠದಿಂದ ಸಾಲ ಪಡೆದಿರುವುದು ಮುನ್ನೆಲೆಗೆ ಬಂದಿದೆ.   ಹಿಂದುಳಿದ ವರ್ಗಗಳ … Continue reading ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ಇಲ್ಲ, ಅನುದಾನವೂ ಬಂದಿಲ್ಲ; ಸಿದ್ದಗಂಗಾ ಮಠದಿಂದ ಸಾಲ ಪಡೆದ ವಾರ್ಡನ್‌ಗಳು