ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ; ತಾಲೂಕು ಅಧಿಕಾರಿ ಅಮಾನತು, ಜಿಲ್ಲಾ ಕಲ್ಯಾಣಾಧಿಕಾರಿ ರಕ್ಷಣೆ?
ಬೆಂಗಳೂರು; ಸಿದ್ದಗಂಗಾ ಮಠದ ಅನಾಥಾಲಯದಿಂದ ಅಕ್ಕಿ ಸಾಲ ಪಡೆದು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಅಕ್ಕಿ ಪೂರೈಕೆ ಮಾಡಿದ್ದ ಪ್ರಕರಣದಲ್ಲಿ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಸರ್ಕಾರ, ಜಿಲ್ಲಾ ಕಲ್ಯಾಣಾಧಿಕಾರಿಯ ರಕ್ಷಣೆಗಿಳಿದಿದೆ ಎಂಬ ಆರೋಪ ಕೇಳಿ ಬಂದಿದೆ. ತುಮಕೂರು ಜಿಲ್ಲೆಯ ಬಹುತೇಕ ವಿದ್ಯಾರ್ಥಿ ನಿಲಯಗಳಿಗೆ ಅಕ್ಕಿ ಹಂಚಿಕೆ ಮಾಡುವಲ್ಲಿ ಹಿಂದುಳಿದ ವರ್ಗಗಳ ಇಲಾಖೆಯು ವಿಫಲವಾಗಿತ್ತು. ಈ ಪ್ರಕರಣದಲ್ಲಿ ಜಿಲ್ಲಾ ಕಲ್ಯಾಣಾಧಿಕಾರಿಯ ಬೇಜವಾಬ್ದಾರಿ ಮೇಲ್ನೋಟಕ್ಕೆ ಕಂಡು ಬಂದಿತ್ತು. ಆದರೆ ಕೇವಲ ತಾಲೂಕು … Continue reading ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ; ತಾಲೂಕು ಅಧಿಕಾರಿ ಅಮಾನತು, ಜಿಲ್ಲಾ ಕಲ್ಯಾಣಾಧಿಕಾರಿ ರಕ್ಷಣೆ?
Copy and paste this URL into your WordPress site to embed
Copy and paste this code into your site to embed